rtgh

ಸಹಕಾರ ಸಂಘದಲ್ಲಿ ಸಾಲ ಪಡೆದ ರೈತರಿಗೆ ಬಿಗ್‌ ರಿಲೀಫ್.‌! ಈ 6 ಜಿಲ್ಲೆಯಲ್ಲಿ ಶೀತಲ ಗೃಹ ನಿರ್ಮಾಣ

farmars loan interest waiver

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯ ಸಚಿವ ಸಂಪುಟ ಸಭೆ ರೈತರಿಗೆ ಸಿಹಿ ಸುದ್ದಿ ಕೊಟ್ಟಿದೆ. ಸಹಕಾರ ಸಂಘಗಳಲ್ಲಿ ಪಡೆದ ಸಾಲಕ್ಕೆ ಅಸಲು ಪಾವತಿಸಿದ್ರೆ ಬಡ್ಡಿ ಮನ್ನಾ ಮಾಡುವುದಾಗಿ ತಿಳಿಸಲಾಗಿದೆ. ಇದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಗಾಗಿ ನಮ್ಮ ಲೇಖನವನ್ನು ಕೊನೆಯವರೆಗು ಓದಿ. ಸಹಕಾರ ಸಂಘಗಳ ಮೂಲಕ ರೈತರು ಪಡೆದ ಮಧ್ಯಮಾವಧಿ & ದೀರ್ಘಾವಧಿ ಸಾಲದ ಅಸಲು ಪಾವತಿ ಮಾಡಿದರೆ ಬಡ್ಡಿ ಮನ್ನಾ ಮಾಡುವ ತೀರ್ಮಾನಕ್ಕೆ ಸಚಿವ ಸಂಪುಟ … Read more

ಪಿಎಂ ಉಜ್ವಲ ಯೋಜನೆ 2.0; ತುಂಬಿದ ಗ್ಯಾಸ್ ಸಿಲಿಂಡರ್‌ & ಸ್ಟವ್‌ ಉಚಿತ.! ಕೂಡಲೇ ಆನ್‌ಲೈನ್‌ನಲ್ಲಿ ಅರ್ಜಿ ಹಾಕಿ‌

pradhan mantri ujwala yojana 2.0

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಸರ್ಕಾರ ನೀಡುವ ಸಂಪೂರ್ಣ ಉಚಿತ ಗ್ಯಾಸ್ ಸಿಲಿಂಡರ್ಗಳ ಪ್ರಯೋಜನವನ್ನು ಪಡೆಯುವುದು ಹೇಗೆ, ಎಂದಿನಿಂದ ಅರ್ಜಿ ಸಲ್ಲಿಕೆ ಆರಂಭ? ಅರ್ಜಿ ಎಲ್ಲಿ ಸಲ್ಲಿಸಬೇಕು ಎಂಬುದನ್ನು ತಿಳಿಯಲು ನಮ್ಮ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗು ಓದಿ. ಉಚಿತ ಗ್ಯಾಸ್ ಸಿಲಿಂಡರ್ ಅರ್ಜಿ 2024 ರ ಅಡಿಯಲ್ಲಿ ಪಿಎಂ ಉಜ್ವಲ ಯೋಜನೆ 2.0 ನಲ್ಲಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು, ನೀವು ಅಗತ್ಯ ದಾಖಲೆಗಳು + ಅರ್ಹರು, ಅವರ ಸಂಪೂರ್ಣ … Read more

ಉದ್ಯೋಗ ಖಾತ್ರಿಯಲ್ಲಿ ಮಹಿಳಾ ಕಾಯಕ ಕುಸಿತ ! ಈ ಯೋಜನೆ ರದ್ದಾಗದಿರಲು ಈ ಕೆಲಸ ಕಡ್ಡಾಯ

udyoga khatri yojana

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಕೇಂದ್ರ ಸರ್ಕಾರ ನಡೆಸುತ್ತಿರುವ ಉದ್ಯೋಗ ಖಾತ್ರಿ ಯೋಜನೆಯಡಿ ಕಳೆದ 3 ವರ್ಷದಿಂದ ಮಹಿಳೆಯರ ಸಂಖ್ಯೆ ಕುಸಿತ ಕಂಡಿದೆ. ಇದಕ್ಕೆ ಸರ್ಕಾರ ಏನು ಕ್ರಮವನ್ನು ಕೈಗೊಳ್ಳಲಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಖಾತ್ರಿಯಲ್ಲಿ ಮಹಿಳಾ ಪಾಲ್ಗೊಳ್ಳುವಿಕೆ ಹೆಚ್ಚಾಗಬೇಕು ಎಂಬ ಉದ್ದೇಶದಿಂದ ದೃಷ್ಟಿಯಿಂದಲೇ 2021-22ರ ಸುಮಾರಿಗೆ ಈ ಬಗ್ಗೆ ಗ್ರಾಪಂ ಮಟ್ಟದಲ್ಲಿ ಜಾಗೃತಿಯ ಹಲವು ಕಾರ್ಯ ಕ್ರಮಗಳನ್ನು ಮಾಡಲಾಯಿತು. ಪ್ರತಿ ಮನೆಗು ತೆರಳಿ ಮಹಿಳೆಯರು ಖಾತ್ರಿ … Read more

ಹೊಸ ವೋಟರ್ ಐಡಿ & ತಿದ್ದುಪಡಿ ಆರಂಭ.! ಕೊನೆ ದಿನಾಂಕದೊಳಗೆ ಅರ್ಜಿ ಸಲ್ಲಿಸೋದು ಉತ್ತಮ

voter id correction

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, 2 ವಿಧಾನ ಅನುಸರಿಸಿ ನಾಗರಿಕರು ಹೊಸ ಗುರುತಿನ ಚೀಟಿ ಪಡೆಯಲು & ಈಗಾಗಲೇ ಚಾಲ್ತಿಯಲ್ಲಿರುವ ಗುರುತಿನ ಚೀಟಿಯಲ್ಲಿ ಹೆಸರು ಮತ್ತು ವಿಳಾಸ ತಿದ್ದುಪಡಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಯಾವುದು ಆ 2 ವಿಧಾನ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಒಂದು ನಿಮ್ಮ ಹತ್ತಿರದ ಮತಗಟ್ಟೆಯ ಅಧಿಕಾರಿಗಳನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸುವುದು, ಮತ್ತೊಂದು ನೇರವಾಗಿ ನಾಗರಿಕರೇ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ “Voter helpline” … Read more

Rs.10 ಲಕ್ಷವರೆಗೆ ಜೆಎನ್‌ ಟಾಟಾ ಎಂಡೋಮೆಂಟ್‌ ಲೋನ್‌ ಸ್ಕಾಲರ್‌ಶಿಪ್‌: ಅರ್ಹರು ತಕ್ಷಣ ಅಪ್ಲೇ ಮಾಡಿ

jn tata endowment scholarship

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಉನ್ನತ ಶಿಕ್ಷಣಕ್ಕೆ ಹೋಗುವವರಿಗೆ ಟಾಟಾ ಗ್ರೂಪ್ 10 ಲಕ್ಷ ರೂ.ವರೆಗೆ ಲೋನ್‌ ವಿದ್ಯಾರ್ಥಿವೇತನ ನೀಡುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಜೆಎನ್‌ ಟಾಟಾ ಎಂಡೋಮೆಂಟ್ ಮೆರಿಟ್‌ ಆಧಾರಿತ ಲೋನ್‌ ವಿದ್ಯಾರ್ಥಿವೇತನ ನೀಡುತ್ತಿದೆ, ಅರ್ಹ & ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕವಾಗಿ ಅರ್ಜಿಯನ್ನು ಆಹ್ವಾನಿಸಿದೆ. ಭಾರತೀಯ ವಿದ್ಯಾರ್ಥಿಗಳು ಅಬ್ರಾಡ್‌ನಲ್ಲಿ ಉನ್ನತ ಶಿಕ್ಷಣ ಪಡೆದುಕೊಳ್ಳಲು ಈ ಸೌಲಭ್ಯ ನೀಡುತ್ತಿದೆ, ವಿಜ್ಞಾನ ವಿಭಾಗದ ವಿವಿಧ … Read more

2024 ರಲ್ಲಿ ಜಿಲ್ಲಾವಾರು ರದ್ದಾದ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ! ಲಿಸ್ಟ್‌ನಲ್ಲಿ ನಿಮ್ಮ ಹೆಸರಿದಿಯಾ ಚೆಕ್ ಮಾಡಿ

cancelled ration card list

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಆಹಾರ ನಾಗರಿಕ ಸರಬರಾಜು & ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಜ. ತಿಂಗಳ ಜಿಲ್ಲಾವಾರು ರದ್ದಾದ ರೇಷನ್ ಕಾರ್ಡ ಲಿಸ್ಟ್ ಬಿಡುಗಡೆ ಮಾಡಲಾಗಿದೆ, ಈ ಲಿಸ್ಟ್‌ನಲ್ಲಿ ನಿಮ್ಮ ಹೆಸರಿದಿಯಾ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಆಹಾರ, ನಾಗರಿಕ ಸರಬರಾಜು & ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಪ್ರತಿ ತಿಂಗಳು ಪಡಿತರ ಚೀಟಿ ವಿತರಣೆಗೆ ಸರ್ಕಾರದಿಂದ ನಿಗಧಿಪಡಿಸಿರುವ ಮಾರ್ಗಸೂಚಿ ಅನ್ವಯ ನಿಯಮ ಮೀರಿದ ಗ್ರಾಹಕರ ರದ್ದಾದ ರೇಷನ್ … Read more

ಹಾಲಿನ ಪ್ರೋತ್ಸಾಹ ಧನಕ್ಕೆ ಅರ್ಹ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರಿದಿಯಾ ಚೆಕ್‌ ಮಾಡಿಕೊಳ್ಳಿ

Milk incentive

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಹಳ್ಳಿವಾರು ಹಾಲಿನ ಪ್ರೋತ್ಸಾಹ ಧನ ಪಡೆಯಲು ಅರ್ಹ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಯಾರಿಗೆಲ್ಲಾ ಪ್ರೋತ್ಸಾಹ ಧನ ಸಿಗುತ್ತೆ ಮತ್ತು ಎಷ್ಟು ಸಿಗುತ್ತದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಹಳ್ಳಿವಾರು ಹಾಲಿನ ಪ್ರೋತ್ಸಾಹ ಧನ ಪಡೆಯಲು ಅರ್ಹ ರೈತರ ಪಟ್ಟಿ & ಇಲ್ಲಿಯವರೆಗೆ ತಿಂಗಳುವಾರು ಎಷ್ಟು ಪ್ರೋತ್ಸಾಹ ಧನ ಬಂದಿದೆ ಎನ್ನುವ ವಿವರವನ್ನು “ಮಾಹಿತಿ ಕಣಜ” ಎಂಬ ವೆಬ್ಸೈಟ್‌ನಲ್ಲಿ ತಿಳಿಸಲಾಗಿದೆ. ಸಹಕಾರಿ ಸಂಘಗಳಿಗೆ … Read more

ಎಲ್ಲಾ ಆಶಾ & ಅಂಗನವಾಡಿ ಕಾರ್ಯಕರ್ತೆಯರಿಗೆ 5 ಲಕ್ಷ.! ಇಂದೇ ಜಾರಿಯಾಯ್ತು ಹೊಸ ಸೌಲಭ್ಯ

jan arogya yojana

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2024ರ ಸಾಲಿನ ಮಧ್ಯಂತರ ಬಜೆಟ್‌ನಲ್ಲಿ ಅವರು ಈ ಅಂಗನವಾಡಿ ಆಶಾ ಕಾರ್ಯಕರ್ತೆಯರಿಗೆ ಕೇಂದ್ರದ ಈ ಯೋಜನೆಯಡಿ 5 ಲಕ್ಷ ನೀಡಲಾಗುವುದು ಎಂದು ತಿಳಿಸಿದ್ದಾರೆ. ಯಾವುದು ಆ ಯೋಜನೆ ಮತ್ತು ಅದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಗಾಗಿ ನಮ್ಮ ಲೇಖನವನ್ನು ಓದಿ. ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ-ಜನ ಆರೋಗ್ಯ ಯೋಜನೆಯು ಅತಿ ದೊಡ್ಡ ಆರೋಗ್ಯ ವಿಮಾ ಯೋಜನೆಯಾಗಿದೆ, ದ್ವಿತೀಯ … Read more

ವಸತಿ ಯೋಜನೆ: ಬಡ ಕುಟುಂಬಗಳಿಗೆ 36 ಸಾವಿರ ಮನೆಗಳ ಹಂಚಿಕೆ.! ಫಲಾನುಭವಿಗಳಿಗೆ ಹಸ್ತಾಂತರ ಮಾಡಿದ ಸಿಎಂ

rajiv gandhi housing corporation karnataka

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯಾದ್ಯಂತ ನಿರ್ಮಿಸಿರುವ 36,000 ಮನೆಯನ್ನು ಸಿಎಂ ಸಿದ್ದರಾಮಯ್ಯ ಹಸ್ತಾಂತರ ಮಾಡಲಿದ್ದಾರೆ. ಈ ಬಗ್ಗೆ ವಸತಿ ಸಚಿವರಾದ ಜಮೀರ್ ಅಹ್ಮದ್‌ ಮಾಹಿತಿಯನ್ನು ನೀಡಿದ್ದಾರೆ.ಇನ್ನು ಹೆಚ್ಚು ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ. ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ರಾಜ್ಯಾದ್ಯಂತ ಬಡ ಕುಟುಂಬಗಳಿಗೆ ನಿರ್ಮಿಸಲಾದ 1.82 ಲಕ್ಷ ಮನೆಗಳ ಪೈಕಿ 36,000 ಮನೆಯನ್ನು ಮುಂದಿನ ತಿಂಗಳು ಸಿಎಂ ಸಿದ್ದರಾಮಯ್ಯ ಅವರು ವಿತರಣೆಯನ್ನು ಮಾಡಲಿದ್ದಾರೆ. ಈ ಹಿನ್ನೆಲೆ ಪೂರ್ವಭಾವಿಯಾಗಿ ಬೆಂಗಳೂರಿನಲ್ಲಿ … Read more

ನಾಳೆಯಿಂದ ಈ ಐದು ರಾಶಿಯವರ ಭಾಗ್ಯ ಬೆಳಗಲಿದೆ.! ಇಟ್ಟ ಪ್ರತಿ ಹೆಜ್ಜೆಯಲ್ಲೂ ಜಯ

horoscope

Whatsapp Channel Join Now Telegram Channel Join Now ಹಲೋ ಸ್ನೇಹಿತರೇ,  ಗ್ರಹಗಳ ಚಲನೆಯ ಬದಲಾವಣೆಗಳು 12 ರಾಶಿಯವರ ಜೀವನದ ಮೇಲೆ ಪರಿಣಾಮವನ್ನು ಬೀರುತ್ತವೆ. ಪ್ರತಿಯೊಂದು ಗ್ರಹಗಳ ಸಂಚಾರದ ಪರಿಣಾಮ ವ್ಯಕ್ತಿಯ ಜೀವನದಲ್ಲಿ ಗೋಚರವಾಗುತ್ತದೆ. ನಾಳೆ ಅಂದರೆ ಫೆಬ್ರವರಿ 1 ರಂದು ಬುಧ ಗ್ರಹ ಮಕರ ರಾಶಿಯನ್ನು ಪ್ರವೇಶ ಮಾಡಲಿದೆ. ಈ ಮೂಲಕ 5 ರಾಶಿಯವರ ಭಾಗ್ಯದ ಬಾಗಿಲು ತೆರೆಯುತ್ತದೆ. ಆ 5 ರಾಶಿ ಯಾವುವು ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಮೇಷ ರಾಶಿ: ಮೇಷ ರಾಶಿಯವರಿಗೆ ಆರ್ಥಿಕವಾಗಿ … Read more