rtgh

ದೇಶದ ಕೋಟ್ಯಾಂತರ ಮಹಿಳೆಯರಿಗೆ ಲಾಟ್ರಿ.! ಬಜೆಟ್‌ನಲ್ಲಿ ಘೋಷಣೆಯಾಯ್ತು ಲಕ್ಷಾಧಿಪತಿಯಾಗುವ ಯೋಜನೆ

lakhpati didi yojana

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ದೇಶದ ಕೋಟ್ಯಾಂತರ ಮಹಿಳೆಯರ ಕಲ್ಯಾಣ ಸಲುವಾಗಿ ಈ ಯೋಜನೆಯನ್ನು ಘೋಷಿಣೆ ಮಾಡಲಾಗಿದ್ದು, ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ಇದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಗಾಗಿ ನಮ್ಮ ಲೇಖನವನ್ನು ಓದಿ. ಇಂದು ಕೇಂದ್ರ ಮಧ್ಯಂತರ ಬಜೆಟ್ ಮಂಡಿಸಿದ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಈ ಬಾರಿಯ ಬಜೆಟ್‌ನಲ್ಲಿ ಮಹಿಳೆಯರಿಗಾಗಿ ಹಲವು ದೊಡ್ಡ ಘೋಷಣೆಗಳನ್ನು … Read more

ಬೆಳ್ಳುಳ್ಳಿ ಬೆಲೆ ಗಗನಕ್ಕೆ; ಜನಸಾಮಾನ್ಯರ ಕಿಸೆಗೆ ಕತ್ತರಿ.! ಎಲ್ಲೆಲ್ಲಿ ಎಷ್ಟೆಷ್ಟು ರೇಟ್

garlic price today

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಬೆಳ್ಳುಳ್ಳಿ ದರ ಭಾರೀ ಹೆಚ್ಚಳ, ಗ್ರಾಹಕರು ದರ ಕೇಳಿ ಹೌಹಾರುವಂತಾಗಿದೆ. ಇಂದಿನ ದರ ಎಲ್ಲೆಲ್ಲಿ ಎಷ್ಟಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಬೆಳ್ಳುಳ್ಳಿ ಆಮದು ಪ್ರಮಾಣ ತೀವ್ರ ಕಡಿಮೆಯಾಗಿರುವುದು ದರ ಹೆಚ್ಚಲು ಪ್ರಮುಖ ಕಾರಣವಾಗಿದೆ. ಇದರಿಂದ 250 ಗ್ರಾಂ ಬೆಳ್ಳುಳ್ಳಿ ದರ 100-120 ರೂ. ತಲುಪಿದ್ದು, ಕೆಜಿ ಬೆಳ್ಳುಳ್ಳಿಯನ್ನು 400 ರಿಂದ 500 ರೂ. ವ್ಯಾಪಾರಿಗಳು ಮಾರಾಟ ಮಾಡುಲಾಗುತ್ತಿದೆ. ವಿಜಯಪುರ: ಬೆಳ್ಳುಳ್ಳಿಗೆ ಬಂಗಾರದ … Read more

SSLC, PUC ಪರೀಕ್ಷೆ ವೇಳಾಪಟ್ಟಿ ಬಿಡುಗಡೆ.!‌ ವಿದ್ಯಾರ್ಥಿಗಳಿಗೆ ಸಜ್ಜಾಗಲು ಸೂಚನೆ

sslc and 2nd puc exam time table

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಶಿಕ್ಷಣ ಇಲಾಖೆಯು SSLC ಮತ್ತು PUC ಪರೀಕ್ಷೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಎಲ್ಲಾ ವಿದ್ಯಾರ್ಥಿಗಳಿಗು ಸಜ್ಜಾಗುವಂತೆ ಸೂಚನೆಯನ್ನು ನೀಡಲಾಗಿದೆ. ಎಂದಿನಿಂದ ಪರೀಕ್ಷೆ ಆರಂಭ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಇನ್ನೂ ವಿದ್ಯಾರ್ಥಿಗಳು ೩ ಪರೀಕ್ಷೆಯಲ್ಲಿ ಭಾಗಿಯಾಗಬಹುದಾಗಿದೆ. ಮೊದಲ ಪರೀಕ್ಷಾ ಫಲಿತಾಂಶವು ಸಮಾಧಾನವಾಗದಿದ್ದರೆ ಇನ್ನೆರಡು ಪರೀಕ್ಷೆ ಬರೆದಿದ್ರೂ ನಡೆಯುತ್ತದೆ. ರಿಪಿಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶವನ್ನು ಮಾಡಿಕೊಡಲಾಗುತ್ತದೆ, ಗ್ರೆಸ್ ಮಾರ್ಕ್ಸ್‌ಗೆ ಅವಕಾಶವನ್ನು ಮಾಡಿಕೊಡಲಾಗುವುದು.  ಬೆಂಗಳೂರು: ರಾಜ್ಯ ಶಿಕ್ಷಣ … Read more

PM ವಿಶ್ವಕರ್ಮ ಯೋಜನೆ: ಅರ್ಜಿ ಹಾಕಿದವರಿಗೆ ಹಣ & ಉಚಿತ ಬಟ್ಟೆ ಹೊಲಿಯುವ ಯಂತ್ರ

vishwakarma scheme

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, 17 ಸೆಪ್ಟೆಂಬರ್ 2023 ರಂದು, ಪ್ರಧಾನಿ ನರೇಂದ್ರ ಮೋದಿಯವರ 73 ನೇ ಹುಟ್ಟುಹಬ್ಬದ ದಿನ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಚಾಲನೆ ನೀಡುವ ಮೂಲಕ ಅವರು ತಮ್ಮ ಜನ್ಮದಿನವನ್ನು ಆಚರಿಸುತ್ತಾರೆ. ಈ ಯೋಜನೆ ಜನರಿಗೆ ಬಹಳಷ್ಟು ಪ್ರಯೋಜನವನ್ನು ನೀಡುತ್ತದೆ. ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಅನೇಕ ಜನರು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಮತ್ತು ಈ ಪ್ರಯೋಜನಗಳನ್ನು ಪಡೆಯಲು ನೋಂದಣಿ ಮತ್ತು ಆನ್‌ಲೈನ್ ಅಪ್ಲಿಕೇಶನ್ ಮಾರ್ಗಗಳನ್ನು … Read more

ಭರ್ಜರಿ ಇಳಿಕೆ ಕಂಡ ಚಿನ್ನ ಬೆಳ್ಳಿ.! ಖರೀದಿಸೋ ಪ್ಲಾನ್‌ ಇದ್ರೆ ತಡಮಾಡದೇ ಇಂದೇ ಖರೀದಿಸಿ

today gold rate karnataka

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, 24 ಕ್ಯಾರೆಟ್‌ ಚಿನ್ನದ ದರದಲ್ಲಿ ಭಾರಿ ಇಳಿಕೆಯಾಗಿದೆ. ನಿಮ್ಮ ನಗರದಲ್ಲಿ ಇಂದಿನ ಚಿನ್ನದ ದರ ಎಷ್ಟಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.   ಚಿನ್ನದ ದರದಲ್ಲಿ ನಗರಗಳಾದ್ಯಂತ ಏರಿಳಿತವಾಗುತ್ತಿದೆ, ಆದರೆ 10 ಗ್ರಾಂ ಸರಾಸರಿ ಬೆಲೆ ಸುಮಾರು 63,000 ರೂ ಆಗಿದ್ದು. 10 ಗ್ರಾಂ 24-ಕ್ಯಾರೆಟ್ ಚಿನ್ನದ ಬೆಲೆ 62,950 ರೂ, 22-ಕ್ಯಾರೆಟ್ ಚಿನ್ನವು ಅದೇ ಪ್ರಮಾಣದಲ್ಲಿ 57,700 ರೂ ಬೆಲೆಯನ್ನು ತಲುಪಿದೆ. ಬೆಳ್ಳಿಯ … Read more

ಪ್ರತಿ ವಿದ್ಯಾರ್ಥಿಗೆ ಉಚಿತ 4 ಸಾವಿರ.! ಈ ಸಂಘದಲ್ಲಿರುವ ಫೋಷಕರು ತಕ್ಷಣ ಅಪ್ಲೇ ಮಾಡಿ

sujnana nidhi scholarship

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಸುಜ್ಞಾನನಿಧಿ ಶಿಷ್ಯವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಈ ಯೋಜನೆಯು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ನಡೆಯುತ್ತಿದ್ದೆ. ಈ ವಿದ್ಯಾರ್ಥಿವೇತನಕ್ಕೆ ಯಾರೆಲ್ಲಾ ಅರ್ಜಿಯನ್ನು ಹಾಕಬಹುದು? ಅರ್ಹತೆಗಳೇನು ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಯಾರೆಲ್ಲಾ ಅರ್ಜಿ ಹಾಕಬಹುದು? ಯೋಜನೆಯ ಹೊಸ ಬದಲಾವಣೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29/2/2024 ಅಗತ್ಯ ದಾಖಲೆಗಳು ಇತರೆ ವಿಷಯಗಳು 2 ಸಾವಿರದ ಜೊತೆ ರೈತರ … Read more

1000 ಕ್ಕೂ ಹೆಚ್ಚು ಅಂಗನವಾಡಿ ಹುದ್ದೆಗಳ ನೇಮಕ.! ಇಂದಿನಿಂದಲೇ ಅರ್ಜಿ ಸ್ವೀಕಾರ

karnataka anganwadi recruitment

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಕರ್ನಾಟಕದ 6 ಜಿಲ್ಲೆಗಳಲ್ಲಿ ಅಂಗನವಾಡಿ ಹುದ್ದೆಗಳನ್ನು ಭರ್ತಿ ಮಾಡಲು ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. SSLC ಹಾಗೂ PUC ಪಾಸಾದವರು ಈ ಹುದ್ದೆಗಳಿಗೆ ಅರ್ಹರಾಗಿರುತ್ತಾರೆ, ಸರ್ಕಾರಿ ಹುದ್ದೆಗಳಲ್ಲಿ ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದಾಗಿದೆ. ಹೇಗೆ ಮತ್ತು ಎಲ್ಲಿ ಎಂಬುದನ್ನು ಲೇಖನದಲ್ಲಿ ತಿಳಿಯಿರಿ. ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯು SSLC / ತತ್ಸಮಾನ ವಿದ್ಯಾರ್ಹತೆ, PUC … Read more

ಸರ್ಕಾರದ ಈ ಯೋಜನೆಯಡಿ ಸಿಗಲಿದೆ 10 ಲಕ್ಷ ರೂ.! ಕುಟುಂಬದ ಪ್ರತಿ ಸದಸ್ಯರ ಖಾತೆಗು ಹಣ ಜಮೆ

health insurance scheme

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಕೇಂದ್ರ ಸರ್ಕಾರವು ಈ ಆಯುಷ್ಮಾನ್ ಅಭಿಯಾನ ಪ್ರಾರಂಭ ಮಾಡಿದ್ದು. ಈಗಾಗಲೇ ಹಲವು ಜನರು ಈ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ. ನೀವು ಕೂಡ ಪಡೆದುಕೊಳ್ಳಲು ಏನು ಮಾಡಬೇಕು ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಈ ಯೋಜನೆಯ ಮೂಲಕ‌ BPL ಪಡಿತರ ಚೀಟಿ ಹೊಂದಿರುವ ಬಡ ಕುಟುಂಬಗಳು ವಾರ್ಷಿಕ 5 ಲಕ್ಷ ಮೌಲ್ಯದ ಚಿಕಿತ್ಸೆಯನ್ನು ಈ ಮೊದಲು ಪಡೆದುಕೊಳ್ಳುತ್ತಿದ್ದು. 2018 ರಲ್ಲಿ ‌ಪ್ರಾರಂಭವಾದ ಈ ಆಯುಷ್ಮಾನ್ ಯೋಜನೆ … Read more

ರಾಜ್ಯ ಸರ್ಕಾರದ ಬಹು ದೊಡ್ಡ ಕೊಡುಗೆ: ಇನ್ನು 60 ಅಲ್ಲ 50 ವರ್ಷಕ್ಕೆ ಪಿಂಚಣಿ

pension scheme update

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ದೇಶಾದ್ಯಂತ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಮಹಿಳೆಯರಿಗೆ ಹಲವು ಸೌಲಭ್ಯಗಳನ್ನು ನೀಡಲಾಗುವುದು. ಇದೀಗ ಈ ರಾಜ್ಯದ ಸರ್ಕಾರ ಮಹಿಳೆಯರಿಗೆ ಗುಡ್ ನ್ಯೂಸ್ ವೊಂದನ್ನು ನೀಡಿದೆ. ಯಾವುದು ಆ ಗುಡ್‌ ನ್ಯೂಸ್‌ ಮತ್ತು ಅದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಗಾಗಿ ನಮ್ಮ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗು ಓದಿ. ಮಹಿಳೆಯರಿಗೆ ಪಿಂಚಣಿ ಪಡೆಯುವ ವಯೋಮಿತಿಯನ್ನು ರಾಜ್ಯ ಸರ್ಕಾರ ಕಡಿತಗೊಳಿಸಿದೆ. ಇದರಿಂದ ರಾಜ್ಯದ ಎಲ್ಲಾ ಮಹಿಳೆಯರು 50 … Read more

ಕೃಷಿ ನವೋದ್ಯಮ ಯೋಜನೆ: ಎಲ್ಲಾ ಯುವಕರಿಗೆ ಗರಿಷ್ಠ 20 ಲಕ್ಷ‌ ರೂ. ಸಹಾಯಧನ.! ಕೃಷಿ ಉನ್ನತಿಗೆ ಹೊಸ ಹೆಜ್ಜೆ

krishi navodyama scheme

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಕೃಷಿ ಕ್ಷೇತ್ರದ ಉದ್ಯಮಶೀಲತೆ ಹೆಚ್ಚುವರಿ ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೃಷಿ ನವೋದ್ಯಮ ಹೊಸ ಯೋಜನೆ ಜಾರಿಗೊಳಿಸಿದೆ, ಇದಕ್ಕಾಗಿ ಗರಿಷ್ಠ 20 ಲಕ್ಷ‌ ರೂ. ಸಹಾಯಧನವನ್ನು ನೀಡಲಾಗುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ತಿಳಿಸಿದ್ದಾರೆ. ಇದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಯನ್ನು ತಿಳಿಯಲು ನಮ್ಮ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗು ಓದಿ. ಕೃಷಿ ವಲಯಲ್ಲಿನ … Read more