rtgh

ಇಂದಿನ ಚಿನ್ನದ ಬೆಲೆ: ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಮತ್ತೆ ಕುಸಿತ!! ಖರೀದಿಸುವ ಮುನ್ನ ಹೊಸ ದರ ಚೆಕ್‌ ಮಾಡಿ

Gold rate Update

Whatsapp Channel Join Now Telegram Channel Join Now ಹಲೋ ಸ್ನೇಹಿತರೆ, ಚಿನ್ನವನ್ನು ಖರೀದಿಸುವ ಮೊದಲು, ನೀವು ಚಿನ್ನದ ಬೆಲೆಯ ಬಗ್ಗೆ ನಿಖರವಾದ ಮಾಹಿತಿಯನ್ನು ಹೊಂದಿರಬೇಕು. ಚಿನ್ನ ಮತ್ತು ಬೆಳ್ಳಿಯ ನವೀಕರಿಸಿದ ದಿನದ ಬೆಲೆಯ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಇಂದು ಅಂದರೆ ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 57,550 ರೂ. ಹಾಗಾಗಿ ಇಂದು ಮಾರುಕಟ್ಟೆಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 62,770 ರೂ. ನಿನ್ನೆ ಮತ್ತು … Read more

ಆಡಳಿತ ಇಲಾಖೆಯಿಂದ ಅಧಿಕೃತ ಅಧಿಸೂಚನೆ ಬಿಡುಗಡೆ!! ಸರ್ಕಾರಿ ನೌಕರರಿಗೆ ಹೆಚ್ಚುವರಿ ₹27,000

DA Hike

Whatsapp Channel Join Now Telegram Channel Join Now ಹಲೋ ಸ್ನೇಹಿತರೆ, ಕೇಂದ್ರ ಸರಕಾರ ಈಗಾಗಲೇ ತುಟ್ಟಿಭತ್ಯೆಯಲ್ಲಿ ಶೇ.4ರಷ್ಟು ಹೆಚ್ಚಿಸಿದ್ದು, ಇದೀಗ ಮತ್ತೊಮ್ಮೆ ತುಟ್ಟಿಭತ್ಯೆ ಶೇ.4ರಷ್ಟು ಏರಿಕೆಯಾಗುವ ಸಾಧ್ಯತೆ. ಏಳನೇ ವೇತನ ಆಯೋಗದ ಪ್ರಕಾರ ತುಟ್ಟಿಭತ್ಯೆ ಮತ್ತೆ ಶೇ.4ರಷ್ಟು ಹೆಚ್ಚಿಸಿದರೆ ಸರ್ಕಾರಿ ನೌಕರರಿಗೆ ಹೆಚ್ಚುವರಿಯಾಗಿ ₹27,000 ಸಿಗಲಿದೆ. ಯಾವ ಯಾವ ನ್ಖರರಿಗೆ ಹೆಚ್ಚು ವೇತನ ಸಿಗಲಿದೆ? ಯಾವಾಗ ಸಿಗಲಿದೆ ಈ ಎಲ್ಲಾ ಮಾಹಿತಿಯ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. 50ರಷ್ಟು ತುಟ್ಟಿಭತ್ಯೆ ಇರುತ್ತದೆ … Read more

ಪಿಎಂ ಸೂರ್ಯೋದಯ ಯೋಜನೆ 2024: ಅಯೋಧ್ಯೆಯಿಂದ ಹಿಂದಿರುಗಿದ ಮೋದಿಯವರಿಂದ ಘೋಷಣೆ

Pradhan Mantri Suryodaya Yojana

Whatsapp Channel Join Now Telegram Channel Join Now ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಮಾನ್ಯ ಪ್ರಧಾನ ಮಂತ್ರಿಗಳ ಮತ್ತೊಂದು ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ. ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನೆ ದೆಹಲಿಗೆ ಹಿಂದಿರುಗಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶಾದ್ಯಂತ ಜನಸಮಾನ್ಯರಿಗೆ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ“ಯ ಸಂಪೂರ್ಣ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ. ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ 2024: ಯೋಜನೆಯ ಹೆಸರು ಪ್ರಧಾನ … Read more

School Holidays: ಮತ್ತೆ ಶಾಲಾ ಕಾಲೇಜುಗಳ ರಜೆಗೆ ಕಾರಣವೇನು?

What is the reason for school and college holidays again

Whatsapp Channel Join Now Telegram Channel Join Now ಹಲೋ ಸ್ನೇಹಿತರೇ ನಮ್ಮ ಈ ಲೇಖನಕ್ಕೆ ಸ್ವಾಗತ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತೆ ರಜೆ ಮುಂದುವರೆಸಲಾಗಿದೆ ಹಾಗೆ ಯಾವ ಯಾವ ವಿದ್ಯಾರ್ಥಿಗಳಿಗೆ ಎಷ್ಟು ದಿನ ರಜೆ ಯಾವ ಕಾರಣಕ್ಕೆ ರಜೆ ನೀಡಲಾಗಿದೆ ಎಂದು ತಿಳಿಯಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಶಾಲಾ ರಜೆ, ಶಾಲಾ ರಜೆ 2024: ರಾಜ್ಯದಲ್ಲಿ ವಿಪರೀತ ಚಳಿಯ ಕಾರಣ, ಶಾಲೆಗಳಲ್ಲಿ ಚಳಿಗಾಲದ ರಜೆಯನ್ನು ವಿಸ್ತರಿಸಲಾಗಿದೆ. ಶಾಲಾ ಶಿಕ್ಷಣ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. … Read more

ಜನವರಿ 31 ಕೊನೆಯ ದಿನಾಂಕ: ಎಲ್ಲಾ ವಾಹನ ಸವಾರರು ತಪ್ಪದೇ ಈ ಕೆಲಸ ಮಾಡಿ

FASTAG KYC must be done by motorists

Whatsapp Channel Join Now Telegram Channel Join Now ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, NHAI ಕೆಲವು ದಿನಗಳ ಹಿಂದೆ ಒಂದು ವಾಹನ ಒಂದು ಫಾಸ್ಟ್ಯಾಗ್ ಅಭಿಯಾನವನ್ನು ಪ್ರಾರಂಭಿಸಿದೆ. ಇದರ ಅಡಿಯಲ್ಲಿ, ನೀವು ಇನ್ನೂ KYC ಮಾಡಿಲ್ಲದಿದ್ದರೆ, ನಿಮ್ಮ ಫಾಸ್ಟ್ಯಾಗ್ ಅನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ. ಎಲ್ಲಾ ಚಾಲಕರು ತಪ್ಪದೇ ಈ ಕೆಲಸವನ್ನು ಮಾಡಲೇಬೇಕು. ಈ ಕುರಿತು ವಿವರವಾದ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ. ಜನವರಿ 31 ರ ಮೊದಲು ಫಾಸ್ಟ್ಯಾಗ್‌ನ KYC … Read more

ಪಡಿತರ ಚೀಟಿ ಕ್ಯಾನ್ಸಲ್ ಪಟ್ಟಿ ಬಿಡುಗಡೆ!!‌ ಇಲ್ಲಿ ಹೆಸರಿದ್ದವರಿಗೆ ಫೆ.10 ರಿಂದ ರೇಷನ್‌ ಸಿಗಲ್ಲ

BPL Ration Card Cancel list

Whatsapp Channel Join Now Telegram Channel Join Now ಹಲೋ ಸ್ನೇಹಿತರೆ, 1 ವರ್ಷದಲ್ಲಿ ಬಿಪಿಎಲ್ ಪಡಿತರ ಚೀಟಿಯಲ್ಲಿ ಸುಮಾರು 75000 ಕಾರ್ಡ್ ಗಳ ಹೆಚ್ಚಳವಾಗಿದೆ. ಜನವರಿ 2023 ರ ಮಾಹಿತಿಯ ಪ್ರಕಾರ ಮತ್ತು ಜನವರಿ 2024 ರ ಅಂಕಿಅಂಶಗಳ ಪ್ರಕಾರ, ಇಲ್ಲಿಯವರೆಗೆ 75000 ಹೊಸ ಅರ್ಜಿದಾರರನ್ನು ಪಡಿತರ ಚೀಟಿಗೆ ಸೇರಿಸಲಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರ ಹೊಸ ಪಡಿತರ ಚೀಟಿ ಕ್ಯಾನ್ಸಲ್ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಉಚಿತ ರೇಷನ್‌ ನೀಡಲಾಗುವುದಿಲ್ಲ. ಹೆಚ್ಚಿ ಮಾಹಿತಿ … Read more

1000 ಕ್ಕೂ ಹೆಚ್ಚು ಅಂಗನವಾಡಿ ಹುದ್ದೆಗಳ ನೇಮಕ.! ಇಂದಿನಿಂದಲೇ ಅರ್ಜಿ ಸ್ವೀಕಾರ

karnataka anganwadi recruitment

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಕರ್ನಾಟಕದ 6 ಜಿಲ್ಲೆಗಳಲ್ಲಿ ಅಂಗನವಾಡಿ ಹುದ್ದೆಗಳನ್ನು ಭರ್ತಿ ಮಾಡಲು ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. SSLC ಹಾಗೂ PUC ಪಾಸಾದವರು ಈ ಹುದ್ದೆಗಳಿಗೆ ಅರ್ಹರಾಗಿರುತ್ತಾರೆ, ಸರ್ಕಾರಿ ಹುದ್ದೆಗಳಲ್ಲಿ ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದಾಗಿದೆ. ಹೇಗೆ ಮತ್ತು ಎಲ್ಲಿ ಎಂಬುದನ್ನು ಲೇಖನದಲ್ಲಿ ತಿಳಿಯಿರಿ. ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆಯು SSLC / ತತ್ಸಮಾನ ವಿದ್ಯಾರ್ಹತೆ, PUC … Read more

ಬೆಳೆ ನಷ್ಟದ ಮೊದಲ ಕಂತು ಬಿಡುಗಡೆಗೆ ದಿನಾಂಕ ನಿಗದಿ!! 2000 ಪ್ರತಿ ರೈತರ ಖಾತೆಗೆ

First installment of crop loss compensation

Whatsapp Channel Join Now Telegram Channel Join Now ಹಲೋ ಸ್ನೇಹಿತರೆ, ರಾಜ್ಯಾದ್ಯಂತ ಬರ ಪರಿಸ್ಥಿತಿ ತಲೆದೋರಿದೆ. ವಿರೂಪಾಕ್ಷಪ್ಪ ಅವರಂತೆ ಹಲವು ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರಕಾರ ಘೋಷಿಸಿದ್ದು, 48.19 ಲಕ್ಷ ಹೆಕ್ಟೇರ್‌ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ರೈತರಿಗೆ 2 ಸಾವಿರ ರೂ.ಬೆಳೆ ನಷ್ಟ ಪರಿಹಾರ ಬಿಡುಗಡೆ ಮಾಡಲು ಆರಂಭಿಸಿಲಾಗಿದೆ. ನಿಮ್ಮ ತಾಲ್ಲೂಕಿನ ಬೆಳೆ ನಷ್ಟದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ … Read more

ಈ ಜನರಿಗೆ ಸರ್ಕಾರದಿಂದ ಸಹಾಯಧನ ! 4 ಲಕ್ಷ ರೂ ಪಡೆಯಲು ಹೀಗೆ ಅಪ್ಲೇ ಮಾಡಿ

Subsidy for gig workers

Whatsapp Channel Join Now Telegram Channel Join Now ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಸಾಮಾನ್ಯರಿಗೆ ಹಲವಾರು ಯೋಜನೆಗಳನ್ನು ಕಲ್ಪಿಸಿದ್ದು, ಈ ಎಲ್ಲಾ ಯೋಜನೆಗಳ ಲಾಭವನ್ನು ಈಗಾಗಲೇ ಪಡೆಯುತ್ತಿದ್ದಾರೆ. ಹಾಗೆಯೇ ಇದೀಗ ಸರ್ಕಾರದಿಂದ ಮತ್ತೊಂದು ಯೋಜನೆ ಜಾರಿಗೆ ಬಂದಿದ್ದು, 4 ಲಕ್ಷ ರೂಗಳ ಲಾಭವನ್ನು ಪಡೆಯಲಿದ್ದಾರೆ. ಈ ಕುರಿತು ವಿವರವಾದ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ. ಯಾವೆಲ್ಲಾ ಫಲಾನುಭವಿಗಳಿಗೆ ಲಾಭ: ಏನಿದು ರಾಜ್ಯ ಗಿಗ್ … Read more