rtgh

ಬೆಟ್ಟಿಂಗ್ ಗೇಮ್‌ ಆಟಗಾರರಿಗೆ ಶಾಕಿಂಗ್‌ ನ್ಯೂಸ್..‌! 22 ಬೆಟ್ಟಿಂಗ್ ಆಪ್ ವೆಬ್‌ಸೈಟ್ ಬ್ಯಾನ್ ಮಾಡಲು ಕೇಂದ್ರ ಸರ್ಕಾರ ಆದೇಶಿಸಿದೆ

Betting app website ban

Whatsapp Channel Join Now Telegram Channel Join Now ಹಲೋ ಸ್ನೇಹಿತರೆ, ಕೇಂದ್ರ ಸರ್ಕಾರ ಬೆಟ್ಟಿಂಗ್‌ ಆಟಗಾರರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದೂ 22 ಬೆಟ್ಟಿಂಗ್ ಆಪ್ ವೆಬ್ ಸೈಟ್ ಬ್ಯಾನ್ ಮಾಡಲು ಕೇಂದ್ರ ಸರ್ಕಾರ ಆದೇಶಿಸಿದೆ. ನಿರ್ದೇಶನಾಲಯವು ಪೋಕರ್ ಮತ್ತು ಇತರ ಕಾರ್ಡ್ ಆಟಗಳು, ಚಾನ್ಸ್ ಗೇಮ್, ಕ್ರಿಕೆಟ್, ಬ್ಯಾಡ್ಮಿಂಟನ್, ಟೆನಿಸ್, ಫುಟ್‌ಬಾಲ್ ಮತ್ತು ಇತರ ಲೈವ್ ಆಟಗಳ ಮೇಲೆ ಅಕ್ರಮ ಬೆಟ್ಟಿಂಗ್ ತನಿಖೆ ನಡೆಸುತ್ತಿದೆ. ಈ ನಡುವೆ ಮಹದೇವ್ ಬುಕ್ ಸೇರಿದಂತೆ 22 ಬೆಟ್ಟಿಂಗ್ … Read more

ಮನೆ ಬಾಗಿಲಿಗೆ ಬಂತು ರೈತರಿಗೆ ಇನ್ನೊಂದು ಭಾಗ್ಯ! ಕೇಂದ್ರ ಸರ್ಕಾರದ ಮಹತ್ವದ ಘೋಷಣೆ

PM Kisan Samman Nidhi

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಸ್ವಾಗತ. ಇಂದಿನ ನಮ್ಮ ಲೇಖನದಲ್ಲಿ ನಾವು ನಿಮಗೆ ತಿಳಿಸುವಂತಹ ಮಾಹಿತಿ ಏನೆಂದರೆ, ರೈತರಿಗಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅಂತಯೇ ಈ ಬಾರಿ ಯೋಜನೆಯ ಲಾಭವನ್ನು ಪಡೆಯಲು ನೀವು ಏನು ಮಾಡಬೇಕು ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ಓದಿರಿ. ಇಂದು ರೈತರಿಗಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ … Read more

ಪ್ಯಾನ್‌ ಕಾರ್ಡ್‌ ಇದ್ದವರಿಗೆ ಹೊಸ ರೂಲ್ಸ್:‌ ಈ ಕೆಲಸ ಕಡ್ಡಾಯ! ಇಲ್ಲಾಂದ್ರೆ ದಂಡ ಪಾವತಿಸಬೇಕಾಗುತ್ತೆ ಹುಷಾರ್

PAN Card New Rule

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಾರತೀಯ ನಾಗರಿಕರಿಗೆ ಆಧಾರ್ ಅನ್ನು ಕಡ್ಡಾಯಗೊಳಿಸಿದೆ. ಯಾವುದೇ ವ್ಯವಹಾರಕ್ಕೆ ಆಧಾರ್ ಕಾರ್ಡ್‌ನಷ್ಟೇ ಪಾನ್ ಕಾರ್ಡ್ ಕೂಡ ಮುಖ್ಯವಾಗಿದೆ. ಆಸ್ತಿ ಖರೀದಿ, ಆಸ್ತಿ ಮಾರಾಟ, ಬ್ಯಾಂಕಿಂಗ್ ವ್ಯವಹಾರ ಸೇರಿದಂತೆ ಎಲ್ಲಾ ಹಣಕಾಸು ವಹಿವಾಟುಗಳಿಗೆ ಪ್ಯಾನ್ ಕಡ್ಡಾಯವಾಗಿದೆ. ಪ್ಯಾನ್‌ ಕಾರ್ಡ್‌ ನಿಯಮದಲ್ಲಿ ಹೊಸ ಬದಲಾವಣೆ ಮಾಡಲಾಗಿದೆ ಇದರ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ಸಂಪೂರ್ಣ … Read more

ಮನೆ ಕಟ್ಟುವವರಿಗೆ ಬಂಪರ್‌ ಆಫರ್..!‌ 60 ಸಾವಿರ ಕೋಟಿ ರೂ ಹೊಸ ಸಬ್ಸಿಡಿ ಯೋಜನೆ ಆರಂಭ

Housing Subsidy Scheme

Whatsapp Channel Join Now Telegram Channel Join Now ಹಲೋ ಸ್ನೇಹಿತರೆ, ಸ್ವಂತ ಮನೆ ಖರೀದಿ ಪ್ರತಿಯೊಬ್ಬರ ಕನಸು. ಮಧ್ಯಮ ವರ್ಗದ ಕುಟುಂಬಗಳಿಗೆ ಮನೆ ಖರೀದಿಸುವುದು ದೊಡ್ಡ ವಿಷಯವಾಗಿದೆ. ಇದಕ್ಕಾಗಿ ಅವರು ವರ್ಷಗಳ ಕಾಲ ಬಂಡವಾಳವನ್ನು ಸಂಗ್ರಹಿಸಬೇಕು. ಆದರೆ ಈಗ ಹಬ್ಬ ಹರಿದಿನಗಳಲ್ಲಿ ಮಧ್ಯಮ ವರ್ಗದವರಿಗೆ ಹೊಸ ವಸತಿ ಯೋಜನೆ ತಂದಿದೆ ಮೋದಿ ಸರ್ಕಾರ. ಬಡ ಮತ್ತು ಮಧ್ಯಮ ವರ್ಗದ ಜನರಿಗಾಗಿ 60 ಸಾವಿರ ಕೋಟಿ ರೂಪಾಯಿಗಳ ಹೊಸ ಸಬ್ಸಿಡಿ ಯೋಜನೆಯನ್ನು ಸರ್ಕಾರ ಶೀಘ್ರದಲ್ಲೇ ಪ್ರಾರಂಭಿಸಲಿದೆ. ಇದಕ್ಕೆ ಈಗಾಗಲೇ ವಸತಿ ಮತ್ತು … Read more

ಪಡಿತರ ಚೀಟಿದಾರರಿಗೆ ಪ್ರಧಾನಿ ಮೋದಿ ಘೋಷಣೆ..! 80 ಕೋಟಿ ಜನರಿಗೆ ಉಚಿತ ಪಡಿತರ ಮುಂದಿನ 5 ವರ್ಷಗಳವರೆಗೆ ವಿಸ್ತರಣೆ

Central Govt Free Ration Scheme

Whatsapp Channel Join Now Telegram Channel Join Now ಸರ್ಕಾರದ ಅಧಿಕಾರಿಗಳು ಈ ಇತ್ತೀಚಿನ ಕ್ಯಾಬಿನೆಟ್ ನಿರ್ಧಾರವನ್ನು “ರಾಷ್ಟ್ರದ ಹಿಂದುಳಿದವರಿಗೆ ಹೊಸ ವರ್ಷದ ಉಡುಗೊರೆ” ಎಂದು ಬಣ್ಣಿಸಿದ್ದಾರೆ, 81.35 ಕೋಟಿಗೂ ಹೆಚ್ಚು ಜನರು ಈಗ NFSA ಅಡಿಯಲ್ಲಿ ಪೂರಕ ಆಹಾರ ಧಾನ್ಯಗಳನ್ನು ಸ್ವೀಕರಿಸುತ್ತಾರೆ ಎಂದು ಹೇಳಿದ್ದಾರೆ. ಕೇಂದ್ರವು 80 ಕೋಟಿ ಬಡವರಿಗೆ ಉಚಿತ ಪಡಿತರ ಯೋಜನೆಯನ್ನು ಮುಂದಿನ ಐದು ವರ್ಷಗಳವರೆಗೆ ವಿಸ್ತರಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಈ ಘೋಷಣೆ ಮಾಡಿದ್ದಾರೆ. ಸರ್ಕಾರಿ ಅಧಿಕಾರಿಗಳ ಪ್ರಕಾರ, ಈ ಕ್ರಮಕ್ಕೆ ಸುಮಾರು … Read more

ಜನಸಾಮಾನ್ಯರಿಗೆ ಗುಡ್‌ ನ್ಯೂಸ್: ಕೈಗೆಟುಕುವ ದರದಲ್ಲಿ ಗುಣಮಟ್ಟದ ಆರೋಗ್ಯ ಒದಗಿಸಲು ಸಜ್ಜಾದ ಕೇಂದ್ರ!

Quality healthcare at an affordable price

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಸ್ವಾಗತ. ಇಂದಿನ ನಮ್ಮ ಲೇಖನದಲ್ಲಿ ನಾವು ನಿಮಗೆ ತಿಳಿಸುವಂತಹ ಮಾಹಿತಿ ಏನೆಂದರೆ, ಎಲ್ಲಾ ಸಾಮಾನ್ಯ ಜನರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್‌ ನ್ಯೂಸ್‌ ಸಿಕ್ಕಿದೆ. ಒಳ್ಳೆಯ ಹಾಗೂ ಗುಣಮಟ್ಟದ ಆರೋಗ್ಯವನ್ನು ಒದಗಿಸಲು ಸರ್ಕಾರವು ಹಲವಾರು ರೀತಿಯ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಏನೆಲ್ಲಾ ಸೌಲಭ್ಯಗಳು ಜಾರಿಯಾಗಲಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆಯವರೆಗೂ ಓದಿ. ಭಾರತದ ಜನರಿಗೆ ಅತ್ಯುತ್ತಮ … Read more

ಹೆಣ್ಣು ಮಗಳ ಉಜ್ವಲ ಭವಿಷ್ಯಕ್ಕೆ ಹೊಸ ಯೋಜನೆ! ಕೇಂದ್ರ ಸರ್ಕಾರದಿಂದ ಪೋಷಕರ ಖಾತೆಗೆ ಬರುತ್ತೆ 4 ಲಕ್ಷ

Sukanya Samriddhi Yojana kannada

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನಮ್ಮ ಈ ಲೇಖನದ ಮೂಲಕ ನಿಮಗೆಲ್ಲರಿಗೂ ಉಪಯುಕ್ತವಾಗುವ ವಿಷಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಹೆಣ್ಣು ಮಕ್ಕಳ ಭವಿಷ್ಯ ಉಜ್ವಲವಾಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಸುಕನ್ಯಾ ಸಮೃದ್ಧಿ ಯೋಜನೆಯ ಲಾಭವನ್ನು ನೇರವಾಗಿ ಪೋಷಕರಿಗೆ ನೀಡುತ್ತಿದೆ. ಸುಕನ್ಯಾ ಸಮೃದ್ಧಿ ಖಾತೆಯಲ್ಲಿ 15 ವರ್ಷಗಳವರೆಗೆ ಹೂಡಿಕೆ ಮಾಡುವ ಮೂಲಕ ಹೆಣ್ಣುಮಕ್ಕಳ ಶಿಕ್ಷಣ ಅಥವಾ ಮದುವೆಗೆ ಹಣವನ್ನು ಸಂಗ್ರಹಿಸಬಹುದು. ನೀವು ಸಹ … Read more

ವಿದ್ಯುತ್ ಮೇಲೆ ತೆರಿಗೆ ವಿಧಿಸಿದ ರಾಜ್ಯಗಳಿಗೆ ಎದುರಾಯ್ತು ಸಂಕಷ್ಟ! ಕೇಂದ್ರದಿಂದ ಖಡಕ್ ಎಚ್ಚರಿಕೆ

Tax on electricity

Whatsapp Channel Join Now Telegram Channel Join Now ಕೇಂದ್ರ ವಿದ್ಯುತ್ ಸಚಿವಾಲಯವು ಅಕ್ಟೋಬರ್ 25 ರಂದು ಸುತ್ತೋಲೆಯಲ್ಲಿ, ಕೆಲವು ರಾಜ್ಯ ಸರ್ಕಾರಗಳು ಅಭಿವೃದ್ಧಿ ಉಚಿತ/ಶುಲ್ಕ/ನಿಧಿಯ ನೆಪದಲ್ಲಿ ವಿವಿಧ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ ಹೆಚ್ಚುವರಿ ಶುಲ್ಕವನ್ನು ವಿಧಿಸಿರುವುದು ಕೇಂದ್ರ ಸರ್ಕಾರದ ಗಮನಕ್ಕೆ ಬಂದಿದೆ. ಕಲ್ಲಿದ್ದಲು, ಜಲವಿದ್ಯುತ್, ಪವನ ಅಥವಾ ಸೌರಶಕ್ತಿಯ ಯಾವುದೇ ಮೂಲದಿಂದ ಉತ್ಪಾದಿಸುವ ವಿದ್ಯುತ್ ಮೇಲೆ ಯಾವುದೇ ತೆರಿಗೆ ಅಥವಾ ಸುಂಕವನ್ನು ವಿಧಿಸಲು ಅಧಿಕಾರವಿಲ್ಲ ಮತ್ತು ಅಂತಹ ಯಾವುದೇ ತೆರಿಗೆ ಕಾನೂನುಬಾಹಿರ ಮತ್ತು ಅಸಾಂವಿಧಾನಿಕ … Read more

ಇಲ್ಲಿ ಅಪ್ಲೈ ಮಾಡಿದ್ರೆ ಸಿಗುತ್ತೆ ಪ್ರತಿ ತಿಂಗಳು ₹ 5,000! ಕೇಂದ್ರ ಸರ್ಕಾರದಿಂದ ಹೊಸ ಯೋಜನೆಗೆ ಚಾಲನೆ

Atal pension yojana

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನದ ಮೂಲಕ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನಮ್ಮ ಈ ಲೇಖನದ ಮೂಲಕ ನಿಮಗೆಲ್ಲರಿಗೂ ಉಪಯುಕ್ತವಾಗುವ ವಿಷಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಮೋದಿ ಸರ್ಕಾರವು ಹಲವು ರೀತಿಯ ಯೋಜನೆಗಳನ್ನು ನಡೆಸುತ್ತದೆ. ಅಂತಹ ಒಂದು ಯೋಜನೆ ಅಟಲ್ ಪಿಂಚಣಿ ಯೋಜನೆ. ಈ ಯೋಜನೆಯು 8 ವರ್ಷಗಳನ್ನು ಪೂರೈಸಿದರೆ ನೀವು ಈ ಯೋಜನೆಯಲ್ಲಿ ಪ್ರತಿ ತಿಂಗಳು ಪಿಂಚಣಿಯನ್ನು ಪಡೆಯಬಹುದು. ನೀವು ಸಹ ಈ ಯೋಜನೆಯ ಲಾಭವನ್ನು … Read more

ರಾಜ್ಯದ 3 ಲಕ್ಷ ರೇಷನ್‌ ಕಾರ್ಡ್‌ ಬ್ಯಾನ್…!‌ ಪಡಿತರ ಚೀಟಿದಾರರಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಸರ್ಕಾರ

Ration Cards Canceled

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೆ, ಇಂದಿನ ನಮ್ಮ ಲೇಖನಕ್ಕೆ ನಿಮಗೆಲ್ಲರಿಗೂ ಸ್ವಾಗತ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಪಡಿತರ ವಿತರಣಾ ಕೇಂದ್ರಗಳಿಂದ ಪಡಿತರ ಸಂಗ್ರಹಿಸದ 3.26 ಲಕ್ಷ ಬಿಪಿಎಲ್ ಕಾರ್ಡ್ ರದ್ದುಗೊಳಿಸಲು ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಕ್ರಮ ಕೈಗೊಂಡಿದೆ. ಕಳೆದ ಆರು ತಿಂಗಳಿಂದ ಪಡಿತರ ಸಿಗದ ಬಿಪಿಎಲ್ ಪಡಿತರ ಚೀಟಿ ರದ್ದುಪಡಿಸಲು ಕರ್ನಾಟಕ ಸರ್ಕಾರ ಕ್ರಮ ಕೈಗೊಂಡಿದ್ದು, ಪಡಿತರ ಮತ್ತಿತರ ಸೌಲಭ್ಯಗಳ ಜತೆಗೆ ಲಕ್ಷಾಂತರ ಕುಟುಂಬಗಳು … Read more