ರಾಜ್ಯದ ಜನರಿಗೆ ಬಂಪರ್ ನ್ಯೂಸ್.!! ಮನೆಯ ಏರಡನೇ ಯಜಮಾನಿಗೂ ಇನ್ಮುಂದೆ ಸಿಗಲಿದೆ ಹಣ; ಇದಕ್ಕೆ ನೀವೇನ್ ಮಾಡಬೇಕು ಗೊತ್ತಾ?
Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಮನೆಯ ಎರಡನೇ ಯಜಮಾನರಿಗೂ ಅನ್ನ ಭಾಗ್ಯ ಹಣ ನೀಡುವ ಮೂಲಕ ಆಹಾರ ಇಲಾಖೆ ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದೆ.ಈ ಕುರಿತ ಡೀಟೈಲ್ಸ್ ಇಲ್ಲಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳಲ್ಲಿ ಒಂದಲ್ಲ ಒಂದು ಕೊರತೆಗಳಿದ್ದು, ಅನ್ನ ಭಾಗ್ಯ ಯೋಜನೆ ಬಗ್ಗೆ ಯು ಸಾಕಷ್ಟು ದೂರುಗಳು ಬಂದಿವೆ ಎಂದು ತಿಳಿಸಿದ್ದಾರೆ. ಅನ್ನ ಭಾಗ್ಯ ಯೋಜನೆ DBT ಪ್ರತಿ ತಿಂಗಳು 8 ರಿಂದ 10 ಸಾವಿರದಷ್ಟು … Read more