rtgh

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮತ್ತೆ ಸೈಕಲ್ ಭಾಗ್ಯ!! ರಾಜ್ಯ ಸರ್ಕಾರದ ಹೊಸ ಘೋಷಣೆ

free bicycle scheme

Whatsapp Channel Join Now Telegram Channel Join Now ಹಲೋ ಸ್ನೇಹಿತರೆ, ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್ ನೀಡಿದೆ. ವಿದ್ಯಾರ್ಥಿಗಳಿಗೆ ಮತ್ತೆ ಸೈಕಲ್‌ ನೀಡುವ ಯೋಜನೆಯನ್ನು ಆರಂಭಿಸಲು ಸೂಚನೆ ನೀಡಿದೆ. ಯಾವ ವಿದ್ಯಾರ್ಥಿಗಳಿಗೆ ಈ ಯೋಜನೆಯ ಲಾಭ ಸಿಗಲಿದೆ? ಯಾವಾಗ ವಿತರಣೆ ಆರಂಭವಾಗಲಿದೆ ಈ ಎಲ್ಲಾ ಮಾಹಿತಿಯ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಹೊಸ ಸರ್ಕಾರ ರಚನೆಯಾದಾಗಿನಿಂದ ರಾಜ್ಯದಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗುತ್ತಿದೆ. ಸರ್ಕಾರ ರಚನೆಯಾದ ನಂತರ ಬುಡಕಟ್ಟು ಜನಾಂಗದ … Read more

ಬೀದಿ ಬದಿಯ 25,000 ಕ್ಕೂ ಹೆಚ್ಚು ಅಂಗಡಿಗಳು ತೆರವು! ರಾಜ್ಯ ಸರ್ಕಾರದ ಆದೇಶ

Order to vacate roadside shops

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಅತ್ಮೀಯವಾದ ಸ್ವಾಗತ, ನಮ್ಮ ಈ ಲೇಖನದ ಮೂಲಕ ನಿಮಗೆಲ್ಲರಿಗೂ ಉಪಯುಕ್ತವಾಗುವ ವಿಷಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ರಾಜ್ಯ ಸರ್ಕಾರ ಪ್ರಾರಂಭಿಸಿದ ಈ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಸಹಾಯಧನವನ್ನು ನೀಡಲಾಗುತ್ತದೆ. ವ್ಯಾಪಾರ ಮಾಡಲು ಬಯಸುವ ಮಹಿಳೆಯರಿಗೆ ಸರ್ಕಾರವೇ ಅಗಂಡಿಗಳನ್ನು ಕಟ್ಟಿಕೊಡಲಿದೆ. ಈ ಯೋಜನೆ ಜಗೆಗಿನ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಮಧ್ಯಪ್ರದೇಶದಲ್ಲಿ ವಿಧಾನಸಭಾ … Read more

ಈ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಸಿಗಲ್ಲಾ..! ಸರ್ಕಾರದ ಮಹತ್ವದ ನಿರ್ಧಾರ!

Crop insurance money

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಹೊಸ ಲೇಖನಕ್ಕೆ ನಿಮಗೆ ಸ್ವಾಗತ. ಇಂದಿನ ನಮ್ಮ ಲೇಖನದಲ್ಲಿ ನಾವು ನಿಮಗೆ ತಿಳಿಸುವಂತಹ ಮಾಹಿತಿ ಏನೆಂದರೆ, ಬೆಳೆ ಸಾಲ ಸ್ಥಗಿತ: ವಿವಿಧ ರಿಯಾಯಿತಿಗಳ ಆರ್ಥಿಕ ಹೊರೆಯನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳು ಭರಿಸಬೇಕು ಮತ್ತು ಅದಕ್ಕೆ ಅಗತ್ಯ ಹಣ ಒದಗಿಸಬೇಕು ಎಂದು ಮನವಿ ಮಾಡಲಾಗಿದೆ. ಇನ್ನು ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆಯವರೆಗೂ ಓದಿ. ರಾಜ್ಯದಲ್ಲಿ ಬೆಳೆ ಸಾಲ ಪಡೆದ ರೈತರಿಗೆ ಸರ್ಕಾರದಿಂದ … Read more

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಕೊಡುಗೆ!! ಸ್ವ ಸಹಾಯ ಸಂಘದ ಸಾಲದ ಮೊತ್ತ ಬಂಪರ್‌ ಹೆಚ್ಚಳ

Increase loan amount of self help society

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನಮ್ಮ ಈ ಲೇಖನದ ಮೂಲಕ ನಿಮಗೆಲ್ಲರಿಗೂ ಉಪಯುಕ್ತವಾಗುವ ವಿಷಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ದೇಶ ಮತ್ತು ರಾಜ್ಯದ ಜನರಿಗಾಗಿ ಯೋಜನೆಗಳನ್ನು ನಡೆಸುತ್ತವೆ. ಈ ಯೋಜನೆಯನ್ನು ಮಹಿಳೆಯರಿಗಾಗಿ ನಡೆಸಲಾಗುತ್ತಿದೆ. ಈ ಯೋಜನೆಯ ಮೂಲಕ ಸ್ವಸಹಾಯ ಸಂಘಗಳ ಮಹಿಳೆಯರಿಗೆ 4 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಈ ಯೋಜನೆಯನ್ನು ಕೇಂದ್ರ ಸರ್ಕಾರ ಆರಂಭಿಸಿದೆ. ಮಹಿಳೆ … Read more

ಪಡಿತರ ಚೀಟಿದಾರರಿಗೆ ಭರ್ಜರಿ ಘೋಷಣೆ!! ರಾಜ್ಯ ಸರ್ಕಾರದಿಂದ ಮತ್ತೊಂದು ದಿಟ್ಟ ಹೆಜ್ಜೆ

Govt New Facility For Ration Card Holders

Whatsapp Channel Join Now Telegram Channel Join Now ಹಲೋ‌ ಸ್ನೇಹಿತರೆ, ರಾಜ್ಯ ಸರಕಾರವಾಗಲಿ ಅಥವಾ ಕೇಂದ್ರ ಸರಕಾರವಾಗಲಿ ಎಲ್ಲ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಹೊಸ ಹೊಸ ಯೋಜನೆಗಳನ್ನು ಜಾರಿ ತರುತ್ತಿರುತ್ತದೆ. ಅದೇ ಅನುಕ್ರಮದಲ್ಲಿ ಇದೀಗ ರಾಜ್ಯ ಸರಕಾರವೊಂದು ಹೆಜ್ಜೆ ಇಟ್ಟಿದೆ. ಅದನ್ನೇ ಮುಂದಿಟ್ಟುಕೊಂಡು ಪಡಿತರ ಚೀಟಿದಾರರಿಗೆ ಭರ್ಜರಿ ಘೋಷಣೆ. ಪಡಿತರ ಚೀಟಿ ನವೀಕರಣ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರ ಭರ್ಜರಿ ಘೋಷಣೆ ಮಾಡಿದ್ದು, ಇದೀಗ ಅವರಿಗೆ ಸಂಪೂರ್ಣ ಸೌಲಭ್ಯ, ಸವಲತ್ತುಗಳು, ಸಿಗಲಿವೆ. ಈ ಹೊಸ … Read more

ರಾಜ್ಯ ಸರ್ಕಾರದಿಂದ ಬರ ಪರಿಹಾರ ಕಾರ್ಯ ಆರಂಭ: ಬರೋಬ್ಬರಿ 35 ಸಾವಿರ ಕೋಟಿ ರೂ. ವೆಚ್ಚ!!

Drought relief work started

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಮೊದಲ ಬಾರಿಗೆ, ಕರ್ನಾಟಕವು ರೈತರನ್ನು ಸಂಕಷ್ಟಕ್ಕೆ ದೂಡಿರುವ ಮಾನ್ಸೂನ್‌ನ ಬದಲಾವಣೆಗಳನ್ನು ಎದುರಿಸಲು ಬರ ಪರಿಹಾರ ಯೋಜನೆಯನ್ನು ಸಿದ್ಧಪಡಿಸಿದೆ, ಪ್ರಸಕ್ತ ವರ್ಷದ ನಷ್ಟವು ಕೇವಲ 35,162 ಕೋಟಿ ರೂ. ರೈತರು ಸಂಕಷ್ಟಕ್ಕೆ ಸಿಲುಕಿರುವ ಮುಂಗಾರು ಮಳೆಯ ಏರಿಳಿತವನ್ನು ಎದುರಿಸಲು ಕರ್ನಾಟಕವು ಮೊದಲ ಬಾರಿಗೆ ಬರ ಪರಿಹಾರ ಯೋಜನೆಯನ್ನು ಸಿದ್ಧಪಡಿಸಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಸ್‌ಡಿಎಂಎ) ಕಳೆದ ಮೂರು ತಿಂಗಳಲ್ಲಿ 236 ಬರಪೀಡಿತ ತಾಲೂಕುಗಳಲ್ಲಿ … Read more

ರಾಜ್ಯ ಸರ್ಕಾರದಿಂದ ಮೊದಲ ಕಂತಿನ ಬರ ಪರಿಹಾರ ಹಣ ಬಿಡುಗಡೆ!! ಹೊಸ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರೀಶಿಲಿಸಿ

Release of drought relief funds

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯದಲ್ಲಿ ಈ ಬಾರಿ ಉಂಟಾಗಿರುವ ಮುಂಗಾರು ಮಳೆ ಕೊರತೆಯಿಂದ ರೈತರಿಗೆ ತುಂಬಲಾರದ ನಷ್ಟ ಉಂಟಾಗಿರುತ್ತದೆ ಬೀಜ ಗೊಬ್ಬರಕ್ಕೆ ಖರ್ಚು ಮಾಡಿರುವ ಮೊತ್ತವು ಮರಳಿ ಬಂದಿರುವುದಿಲ್ಲ. ದೊಡ್ಡ ಮಟ್ಟದ ಪರಿಹಾರದ ನಿರೀಕ್ಷೆಯಲ್ಲಿದ ರೈತರಿಗೆ ರಾಜ್ಯ ಸರಕಾರವು ನಿರಾಸೆ ಮೂಡಿಸಿದೆ ಮೊದಲ ಕಂತಿನಲ್ಲಿ ಬರ ಪರಿಹಾರವನ್ನು ರೈತರಿಗೆ ವರ್ಗಾವಣೆ ಮಾಡಲು ರಾಜ್ಯ ಸರಕಾರ ನಿರ್ಣಯ ಕೈಗೊಂಡಿದ್ದು ಈ ಮೊತ್ತವು ತುಂಬಾ ಕಡಿಮೆ ಇರುವುದರಿಂದ ರೈತರಲ್ಲಿ ನಿರಾಸೆ … Read more

ಖಾಲಿ ಹುದ್ದೆ ಭರ್ತಿಗೆ ಆದೇಶ ನೀಡಿದ ಸರ್ಕಾರ!! ಉದ್ಯೋಗಾಕಾಂಕ್ಷಿಗಳು ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ

The government has ordered to fill up the vacant posts

Whatsapp Channel Join Now Telegram Channel Join Now ಬೆಂಗಳೂರು: ಕರ್ನಾಟಕ ಮಾಹಿತಿ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳ ಸಮಸ್ಯೆಯಿಂದ ರಾಜ್ಯ ಸರ್ಕಾರ ಕೊನೆಗೂ ಎಚ್ಚೆತ್ತುಕೊಂಡಿದ್ದು, ಬೆಂಗಳೂರಿನಲ್ಲಿ ಐದು ಮತ್ತು ಬೆಳಗಾವಿಯಲ್ಲಿ ಒಂದು ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ತನ್ನ ಅಧಿಸೂಚನೆಯಲ್ಲಿ, ಅರ್ಹ ವ್ಯಕ್ತಿಗಳು ತಮ್ಮ ಅರ್ಜಿಗಳನ್ನು ಅಗತ್ಯ ವಿವರಗಳೊಂದಿಗೆ ಸಲ್ಲಿಸಲು ಡಿಸೆಂಬರ್ 30 ಕೊನೆಯ ದಿನಾಂಕ ಎಂದು ಸರ್ಕಾರ ನಿಗದಿಪಡಿಸಿದೆ. ಇದನ್ನೂ ಓದಿ: ಈಗ ಕೇವಲ 500 ರೂ.ಗೆ ಸೋಲಾರ್ ಪ್ಯಾನಲ್!! ಸೌರ … Read more

ಸರ್ಕಾರದಿಂದ ಬಂತು ಮಹತ್ವದ ನಿರ್ಧಾರ.!! ಜಮೀನುಗಳ ದಾಖಲೆ ಡಿಜಿಟಲೀಕರಣ ಕಡ್ಡಾಯ; ಹೀಗೆ ಮಾಡಿದ್ರೆ ಸಾಕು

Digitization of land records

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯದ ಎಲ್ಲ ಜಮೀನುಗಳ ಮೂಲ ದಾಖಲೆಗಳ ಡಿಜಿಟಲೀಕರಣ ಕಾರ್ಯವನ್ನು 2024ರ ಕೊನೆಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಈ ರೀತಿ ಮಾಡುವುದರಿಂದ ನಿಮಗೆ ಏನು ಸಹಯವಾಗುತ್ತದೆ ಎನ್ನುವುದನ್ನು ನಾವು ಈ ಲೇಖನದಲ್ಲಿ ತಿಳಿಸಲಿದ್ದೇವೆ. ಈ ಕುರಿತು ಮಾಹಿತಿ ನೀಡಿರುವ ಸಚಿವರಾದ ಕೃಷ್ಣ ಬೈರೇಗೌಡರವರು, ಪ್ರಾಯೋಗಿಕವಾಗಿ ಕೆಲವು ಜಿಲ್ಲೆಗಳಲ್ಲಿ ಈ ಕಾರ್ಯಗಳು ನಡೆದಿವೆ. ಇನ್ನು ಮುಂದೆ ಅಭಿಯಾನದ ರೂಪದಲ್ಲಿ ಭೂದಾಖಲೆಗಳನ್ನು … Read more

ರಾಜ್ಯದ ಬಡ ಜನತೆಗೆ ಬಂಪರ್‌ ಸುದ್ದಿ.!! ನಿಮ್ಮ ಹೊಟ್ಟೆಗೆ ಸರ್ಕಾರದಿಂದ ಊಟ ಭಾಗ್ಯ; ಯಾವುದು ಈ ಹೊಸ ಸ್ಕೀಂ

indira canteen restart

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ರಾಜ್ಯದ ಬಡ ಜನತೆಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಹೆಚ್ಚುವರಿಯಾಗಿ ಇಂದಿರಾ ಕ್ಯಾಂಟೀನ್‌ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. ಇದರೊಂದಿಗೆ ರಾಜ್ಯದ ಜನತೆಗೆ ಸಹಕಾರಿಯಾಗಲಿ ಎನ್ನುವ ದೃಷ್ಠಿಯಿಂದ ಪ್ರತಿಯೊಬ್ಬ ವ್ಯಕ್ತಿಗೂ ಆಹಾರ ಸಿಗಲಿ ಎನ್ನುವ ದೃಷ್ಟಿಯಿಂದ ಈ ಹೊಸ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಹೊಸ ರೀತಿಯ ಯೋಜನೆ ಏನು ಎನ್ನುವುದನ್ನು ನಾವು ನಿಮಗೆ ಈ ಲೇಖನದಲ್ಲಿ … Read more