rtgh

ಸಿದ್ದುನ ಇಕ್ಕಟ್ಟಿಗೆ ಸಿಲುಕಿಸಿದ ಉಪಮುಖ್ಯಮಂತ್ರಿ..! ಜಾತಿ ಗಣತಿ ವರದಿ ತಿರಸ್ಕರಿಸುವಂತೆ ಸಿಎಂಗೆ ಒತ್ತಾಯ

Urge the CM to reject the caste census report

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಒಕ್ಕಲಿಗ ಸಮುದಾಯದ ಮುಖಂಡರೊಂದಿಗೆ ಸೇರಿಕೊಂಡು ‘ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ’ ಸಮೀಕ್ಷೆ ಅಥವಾ ಜಾತಿ ಗಣತಿಯನ್ನು ತಿರಸ್ಕರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಎಚ್ ಕಾಂತರಾಜು ಆಯೋಗದ ವರದಿಯನ್ನು ಒಪ್ಪಿಕೊಂಡು ಅದರ ಶಿಫಾರಸುಗಳನ್ನು ಜಾರಿಗೊಳಿಸುವುದಾಗಿ ಸಿಎಂ ಹೇಳುತ್ತಿರುವಾಗಲೇ ರಾಜ್ಯವೊಕ್ಕಲಿಗರ ಸಂಘ ಮತ್ತು ಕರ್ನಾಟಕ ರಾಜ್ಯವೊಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯ … Read more