rtgh

ಕಾಲೇಜು ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಸ್ಥಗಿತ! ಉನ್ನತ ಶಿಕ್ಷಣ ಇಲಾಖೆಯ ಸೂಚನೆ

Discontinuance of recruitment process for professors

Whatsapp Channel Join Now Telegram Channel Join Now ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (ಕೆಎಸ್‌ಒಯು) ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆಯನ್ನು ವಿರಾಮಗೊಳಿಸುವಂತೆ ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ. ಕೆಎಸ್‌ಒಯು ಮೀಸಲಾತಿ ನಿಯಮಗಳನ್ನು ಪಾಲಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿ ಮಧ್ಯಪ್ರವೇಶಿಸಿದ ನಂತರ ಈ ನಿರ್ದೇಶನ ನೀಡಲಾಗಿದೆ. ವಿವಿಧ ಹುದ್ದೆಗಳಿಗೆ ಮೀಸಲಾತಿ ಕುರಿತು ಸ್ಪಷ್ಟತೆ ಬರುವವರೆಗೆ ಎಲ್ಲಾ ನೇಮಕಾತಿಗಳನ್ನು … Read more