rtgh

ಪಿಎಂ ಸೂರ್ಯೋದಯ ಯೋಜನೆ 2024: ಅಯೋಧ್ಯೆಯಿಂದ ಹಿಂದಿರುಗಿದ ಮೋದಿಯವರಿಂದ ಘೋಷಣೆ

Pradhan Mantri Suryodaya Yojana

Whatsapp Channel Join Now Telegram Channel Join Now ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಮಾನ್ಯ ಪ್ರಧಾನ ಮಂತ್ರಿಗಳ ಮತ್ತೊಂದು ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ. ಅಯೋಧ್ಯೆಯ ಪ್ರಾಣ ಪ್ರತಿಷ್ಠಾಪನೆ ದೆಹಲಿಗೆ ಹಿಂದಿರುಗಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದೇಶಾದ್ಯಂತ ಜನಸಮಾನ್ಯರಿಗೆ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ“ಯ ಸಂಪೂರ್ಣ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ. ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ 2024: ಯೋಜನೆಯ ಹೆಸರು ಪ್ರಧಾನ … Read more

ಪಡಿತರ ಚೀಟಿ ಕ್ಯಾನ್ಸಲ್ ಪಟ್ಟಿ ಬಿಡುಗಡೆ!!‌ ಇಲ್ಲಿ ಹೆಸರಿದ್ದವರಿಗೆ ಫೆ.10 ರಿಂದ ರೇಷನ್‌ ಸಿಗಲ್ಲ

BPL Ration Card Cancel list

Whatsapp Channel Join Now Telegram Channel Join Now ಹಲೋ ಸ್ನೇಹಿತರೆ, 1 ವರ್ಷದಲ್ಲಿ ಬಿಪಿಎಲ್ ಪಡಿತರ ಚೀಟಿಯಲ್ಲಿ ಸುಮಾರು 75000 ಕಾರ್ಡ್ ಗಳ ಹೆಚ್ಚಳವಾಗಿದೆ. ಜನವರಿ 2023 ರ ಮಾಹಿತಿಯ ಪ್ರಕಾರ ಮತ್ತು ಜನವರಿ 2024 ರ ಅಂಕಿಅಂಶಗಳ ಪ್ರಕಾರ, ಇಲ್ಲಿಯವರೆಗೆ 75000 ಹೊಸ ಅರ್ಜಿದಾರರನ್ನು ಪಡಿತರ ಚೀಟಿಗೆ ಸೇರಿಸಲಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರ ಹೊಸ ಪಡಿತರ ಚೀಟಿ ಕ್ಯಾನ್ಸಲ್ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಉಚಿತ ರೇಷನ್‌ ನೀಡಲಾಗುವುದಿಲ್ಲ. ಹೆಚ್ಚಿ ಮಾಹಿತಿ … Read more

ಬೆಳೆ ನಷ್ಟದ ಮೊದಲ ಕಂತು ಬಿಡುಗಡೆಗೆ ದಿನಾಂಕ ನಿಗದಿ!! 2000 ಪ್ರತಿ ರೈತರ ಖಾತೆಗೆ

First installment of crop loss compensation

Whatsapp Channel Join Now Telegram Channel Join Now ಹಲೋ ಸ್ನೇಹಿತರೆ, ರಾಜ್ಯಾದ್ಯಂತ ಬರ ಪರಿಸ್ಥಿತಿ ತಲೆದೋರಿದೆ. ವಿರೂಪಾಕ್ಷಪ್ಪ ಅವರಂತೆ ಹಲವು ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರಕಾರ ಘೋಷಿಸಿದ್ದು, 48.19 ಲಕ್ಷ ಹೆಕ್ಟೇರ್‌ ಬೆಳೆ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ರೈತರಿಗೆ 2 ಸಾವಿರ ರೂ.ಬೆಳೆ ನಷ್ಟ ಪರಿಹಾರ ಬಿಡುಗಡೆ ಮಾಡಲು ಆರಂಭಿಸಿಲಾಗಿದೆ. ನಿಮ್ಮ ತಾಲ್ಲೂಕಿನ ಬೆಳೆ ನಷ್ಟದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ … Read more

18 ಲಕ್ಷ ಉದ್ಯೋಗಿಗಳಿಗೆ ಗುಡ್ ನ್ಯೂಸ್! ಪಿಂಚಣಿ ಯೋಜನೆಯಲ್ಲಿ ದೊಡ್ಡ ಬದಲಾವಣೆ

Big change in pension scheme

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನಮ್ಮ ಈ ಲೇಖನದ ಮೂಲಕ ನಿಮಗೆಲ್ಲರಿಗೂ ಉಪಯುಕ್ತವಾಗುವ ವಿಷಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಹದಿನೆಂಟು ಲಕ್ಷ ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ನ್ಯೂಸ್ ಬಂದಿದೆ. ಕಳೆದ ಹದಿನೇಳು ವರ್ಷಗಳಿಂದ ಸರ್ಕಾರಿ ನೌಕರರು ನಿರ್ಧಾರಕ್ಕಾಗಿ ಕಾಯುತ್ತಿರುವ ಬೇಡಿಕೆಗೆ ಸಂಬಂಧಿಸಿದಂತೆ ಹೊಸ ಆದೇಶ ಬರುತ್ತದೆ. ಸರ್ಕಾರದ ಹೊಸ ಆದೇಶಗಳ ಬಗ್ಗೆ ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. … Read more

ಗೃಹಜ್ಯೋತಿ ಯೋಜನೆಯಲ್ಲಿ ಬದಲಾವಣೆ! ಹೆಚ್ಚುವರಿ ವಿದ್ಯುತ್‌ ನೀಡಲು ಸರ್ಕಾರದಿಂದ ಸಮ್ಮತಿ

Change in Gruha Jyothi Scheme

Whatsapp Channel Join Now Telegram Channel Join Now ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಕರ್ನಾಟಕ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಗೃಹಜ್ಯೋತಿ ಯೊಜನೆಯಲ್ಲಿ ವಿದ್ಯುತ್‌ ಬಿಲ್‌ 200 ಯೂನಿಟ್ ವರೆಗೆ ಉಚಿತವಾಗಿ ನೀಡಲಾಗುತ್ತಿತ್ತು. ಇದೀಗ ಗೃಹಜ್ಯೋತಿ ಯೋಜನೆಯಲ್ಲಿ ಮತ್ತೆ ಹೊಸ ಬದಲಾವಣೆಯನ್ನು ಜಾರಿಗೆ ತರಲಾಗಿದೆ. ಈ ಕುರಿತು ವಿವರವಾದ ಮಾಹಿತಿಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ. ಗೃಹಜ್ಯೋತಿ ನಿಯಮದಲ್ಲಿ ಮಹತ್ತರ ಬದಲಾವಣೆ ತರಲಾಗಿದ್ದು, ಈ ಕುರಿತು ಸಂಪುಟ ಸಭೆಯಲ್ಲಿ … Read more

ರೇಷನ್‌ ಕಾರ್ಡ್‌ದಾರರಿಗೆ ರಾಜಯೋಗ.!! ಈ ದಾಖಲೆ ಇದ್ದವರಿಗೆ ಸಿಗುತ್ತೆ ₹10 ಲಕ್ಷ

Ayushman Bharat Card

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಬಿಪಿಎಲ್ ಕಾರ್ಡ್ ಹೊಂದಿರುವ ಬಡ ವರ್ಗದ ಜನರಿಗಾಗಿ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಕೂಡ ಒಂದು. ಈ ಯೋಜನೆಯ ಮೂಲಕ ಸಾಕಷ್ಟು ಬಡ ಜನರು ಉಚಿತವಾಗಿ ಉತ್ತಮ ರೀತಿಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಸಾಧ್ಯವಿದೆ. ಆಯುಷ್ಮಾನ್ ಭಾರತ್ ಕಾರ್ಡ್ ಆಯುಷ್ಮಾನ್ ಭಾರತ್ ಯೋಜನೆಯನ್ನು ಕೇಂದ್ರ ಸರ್ಕಾರ 2018ರಲ್ಲಿ ಆರಂಭಿಸಿತ್ತು. ಯೋಜನೆಗಾಗಿ ಸಾಕಷ್ಟು ಕೋಟಿ ಹಣ ಮೀಸಲಿಟ್ಟಿರುವ ಸರ್ಕಾರ, ಈಗ ಇದರಿಂದ … Read more

ಆಯುಷ್ಮಾನ್‌ ಕಾರ್ಡ್‌ ಮೊತ್ತ 10 ಲಕ್ಷಕ್ಕೆ ಏರಿಕೆ! ಪೆಟ್ರೋಲ್‌ ಬೆಲೆ 10 ರೂ ಇಳಿಕೆ

Ayushman Card Updates

Whatsapp Channel Join Now Telegram Channel Join Now ಹಲೋ ಸ್ನೇಹಿತರೆ, ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ 2 ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಮೊದಲನೆಯದು ಆಯುಷ್ಮಾನ್ ಕಾರ್ಡ್‌ ಸಂಬಂಧಿಸಿದ ಕೆಲವು ನಿಯಮದಲ್ಲಿ ಬದಲಾವಣೆ ಹಾಗೂ ಹೆಚ್ಚಿನ ಲಾಭದ ಪ್ರಯೋಜನಗಳ ಸರ್ಕಾರ ನೀಡಲಿದೆ ಹಾಗೂ ಪೆಟ್ರೋಲ್ ಡೀಸೆಲ್‌ ಗೆ ಸಂಬಂಧಪಟ್ಟಂತೆ ಎರೆಡು ಸಿಹಿ ಸುದ್ದಿಯನ್ನು ಸರ್ಕಾರ ಜನರಿಗೆ ನೀಡಿದೆ. ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಆಯುಷ್ಮಾನ್‌ ಭಾರತ್‌ ಯೋಜನೆಯಡಿಯಲ್ಲಿ ನೀವು ಆಯುಷ್ಮಾನ್‌ … Read more

ಕಾಂಗ್ರೆಸ್‌ ಗ್ಯಾರಂಟಿಯಲ್ಲಿ ಮಹತ್ವದ ಬದಲಾವಣೆ; ರಾಜ್ಯದ ಜನತೆಗೆ ಸಂತಸದ ಸುದ್ದಿ

A big change the Gruha Jyothi scheme

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಉಚಿತ ವಿದ್ಯುತ್ ಒದಗಿಸುವ ಗೃಹ ಜ್ಯೋತಿ ಯೋಜನೆಯಲ್ಲಿ ಮಹತ್ವದ ಬದಲಾವಣೆಯಾಗಿರುವುದು ಕಾಂಗ್ರೆಸ್ ಸರ್ಕಾರದ ಪ್ರಮುಖ ಭರವಸೆಗಳಲ್ಲಿ ಒಂದಾಗಿದೆ. ಬಳಸಿದ ಘಟಕದ ಶೇಕಡಾವಾರು ಬದಲು 10 ಯೂನಿಟ್ ಉಚಿತ ವಿದ್ಯುತ್ ನೀಡಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಕಾಂಗ್ರೆಸ್ ಸರ್ಕಾರದ ಪ್ರಮುಖ ಭರವಸೆಗಳಲ್ಲಿ ಒಂದಾಗಿರುವ ಗೃಹ ಜ್ಯೋತಿ ಯೋಜನೆಯ ನಿಯಮಗಳಲ್ಲಿ ಮಹತ್ವದ ಬದಲಾವಣೆಯಾಗಿದೆ. ಇಂದು ನಡೆದ ಸಚಿವ ಸಂಪುಟದಲ್ಲಿ ಶೇ.10ರ ಬದಲು 10 ಯೂನಿಟ್ ಉಚಿತ ವಿದ್ಯುತ್ ನೀಡಲು ನಿರ್ಧರಿಸಲಾಗಿದೆ. ವಿಧಾನಸೌಧದಲ್ಲಿ ನಡೆದ ಸಚಿವ … Read more

ನಕಲಿ ಹೊಲಿಗೆ ಯಂತ್ರ ಭರವಸೆ.! ಅಪ್ಪಿ ತಪ್ಪಿನೂ ಅಪ್ಲೇ ಮಾಡಬೇಡಿ ಎಂದ ಸರ್ಕಾರ

free tailor machine scheme

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ಆರ್ಥಿಕವಾಗಿ ದುರ್ಬಲವಾಗಿರುವ ಮಹಿಳೆಯರಿಗೆ ಉದ್ಯೋಗ ಕಲ್ಪಿಸಲು ಕೇಂದ್ರ ಸರ್ಕಾರ ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು ಜಾರಿಗೆ ತಂದಿದ್ದು, ಅದರ ಮೂಲಕ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ನೀಡಲಾಗುತ್ತಿದೆ ಎಂದು ವೈರಲ್ ಪೋಸ್ಟ್ ಅಡಿಯಲ್ಲಿ ತಿಳಿಸಿಕೊಡಲಾಗಿದೆ. ಆದ್ರೆ ಈ ಸ್ಕೀಮಿನ ಸತ್ಯ ತದ್ವಿರುದ್ಧವಾಗಿದೆ. ಇಂದು ನಾವು ನಿಮಗೆ ಈ ಯೋಜನೆಯ ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡಲಿದ್ದೇವೆ, ಇದಕ್ಕಾಗಿ ತಪ್ಪದೆ ಕೊನೆವರೆಗೂ ಓದಿ. ಉಚಿತ ಹೊಲಿಗೆ ಯಂತ್ರ ಯೋಜನೆ … Read more