rtgh

ಮತ್ತೆ ವರುಣನ ಆರ್ಭಟ ಶುರು: ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ.! ಹವಾಮಾನ ಇಲಾಖೆ ಮುನ್ಸೂಚನೆ

Cyclone Midhili

Whatsapp Channel Join Now Telegram Channel Join Now ಮಿಧಿಲಿ ಚಂಡಮಾರುತ : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತ ತೀವ್ರಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ಬಾಂಗ್ಲಾದೇಶ ಕರಾವಳಿಯನ್ನು ದಾಟಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 48 ಗಂಟೆಗಳಲ್ಲಿ ಇತರ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. ಮುಂದಿನ ಐದು ದಿನಗಳಲ್ಲಿ ಒಡಿಶಾದಲ್ಲಿ ಭಾರೀ ಮಳೆಯಾಗಲಿದೆ ಎಂದು ಭವಿಷ್ಯ ನುಡಿದಿದೆ. ಈ ಬಗ್ಗೆ ನಮಗೆ ಮಾಹಿತಿ ನೀಡಿರುವ ಹವಾಮಾನ ಇಲಾಖೆ , “ಈ ಚಂಡಮಾರುತವು ಉತ್ತರ-ಈಶಾನ್ಯ ದಿಕ್ಕಿನಲ್ಲಿ ಗಂಟೆಗೆ 17 ಕಿಲೋಮೀಟರ್ ವೇಗದಲ್ಲಿ ಮುಂದುವರಿಯುತ್ತದೆ. ಒಮ್ಮೆ ಅದು ಪೂರ್ಣ … Read more

ರಾಜ್ಯಾದ್ಯಂತ ಇನ್ನೂ 3 ದಿನ ಗುಡುಗು ಸಹಿತ ಭಾರೀ ಮಳೆ.! ಈ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ಸೂಚನೆ.!

IMD Issues Yellow Alert For Bengaluru

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ರಾಜ್ಯಾದ್ಯಂತ ವರುಣನ ಆರ್ಭಟ ಹೆಚ್ಚಾಗುತ್ತಲೇ ಇದೆ, ಇನ್ನು 3 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೋಚನೆ ನೀಡಿದೆ. ನಿರಂತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಬೆಳೆಗಳು ಹಾಳಗುತ್ತಿದೆ. ಯಾವಾ ಯಾವಾ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ನಾವು ನಿಮಗೆ ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ, ಮಿಸ್‌ ಮಾಡದೆ ಕೊನೆಯವರೆಗೂ ಓದಿ. … Read more