rtgh

ಚಾಮುಂಡೇಶ್ವರಿ ದೇವಿಗೂ ʼಗೃಹಲಕ್ಷ್ಮಿ’ ಯೋಜನೆ ಲಾಭ! ಮಹಿಳೆಯರ ಕೈ ಸೇರುವ ಮೊದಲು ದೇವಿಯ ಹುಂಡಿಗೆ ಹಣ

Benefit of Chamundeshwari Devi Gruha Lakshmi Yojana

Whatsapp Channel Join Now Telegram Channel Join Now ಮೈಸೂರು ಅಧಿದೇವತೆ ಚಾಮುಂಡೇಶ್ವರಿಯ ಪೀಠಾಧಿಪತಿಗಳು ಕರ್ನಾಟಕ ಸರ್ಕಾರದ ‘ಗೃಹ ಲಕ್ಷ್ಮಿ’ ಯೋಜನೆಯ ಫಲಾನುಭವಿಗಳ ಪೈಕಿ ಎಪಿಎಲ್/ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಮಹಿಳೆಗೆ 2,000 ರೂ. ನೀಡುವಂತೆ ಚಾಮುಂಡೇಶ್ವರಿ ದೇವಿಗೂ ಈ ಯೋಜನೆಯ ಲಾಭ ಸಿಗಲಿದೆ. ಈ ಯೋಜನೆಯಡಿ ಪ್ರತಿ ತಿಂಗಳು ದೇವಿಗೆ 2000 ರೂ.ಗಳನ್ನು ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿರುವುದಾಗಿ ಕಾಂಗ್ರೆಸ್ ಎಂಎಲ್ ಸಿ ಹಾಗೂ ಪಕ್ಷದ ರಾಜ್ಯ ಮಾಧ್ಯಮ ಪ್ರಕೋಷ್ಠದ ಉಪಾಧ್ಯಕ್ಷ … Read more

ಕರ್ನಾಟಕ ಎಂಬ ಹೆಸರಿಗೆ 50 ವರ್ಷಗಳ ಸಂಭ್ರಮ: ರಾಜ್ಯ ಸರ್ಕಾರದಿಂದ ಹೊಸ ಆದೇಶ

Karnataka Rajyotsava

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನ.1ರಂದು ಜಿಲ್ಲಾಧಿಕಾರಿಗಳು ಮಾರ್ಗಸೂಚಿಯಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್.ತಂಡರಗಿ ಅವರು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ … Read more