rtgh

ಗೃಹಲಕ್ಷ್ಮಿ 4ನೇ ಕಂತಿನ ಹಣ ಬಿಡುಗಡೆ..! ಜಿಲ್ಲಾವಾರು ಪಟ್ಟಿ ಇಲ್ಲಿದೆ

Gruha lakshmi scheme List

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಹೆಚ್ಚು ಅನುದಾನವನ್ನು ಪಡೆದುಕೊಂಡು ಜಾರಿಗೊಳಿಸಲಾಗಿರುವ ಯೋಜನೆ ಎಂದರೇ ಅದು ಗೃಹಲಕ್ಷ್ಮಿ ಯೋಜನೆ(Gruha lakshmi scheme). ಮಹಿಳೆಯರು ಸಾಮಾನ್ಯವಾಗಿ ತಮ್ಮ ದೈನಂದಿನ ಖರ್ಚಿನ ಹೊರೆಯನ್ನು ಸ್ವಲ್ಪವಾದರು ಕಡಿಮೆ ಮಾಡಬೇಕು ಎನ್ನುವ ದೃಷ್ಟಿಯಿಂದ ಸರ್ಕಾರ ಮಹಿಳೆಯರಿಗೆ ಈ ಯೋಜನೆಯಡಿ 2 ಸಾವಿರ ರೂಪಾಯಿಗಳನ್ನು ಪ್ರತಿ ತಿಂಗಳು ಖಾತೆಗೆ ಜಮಾ ಮಾಡುತ್ತಿದೆ. ಗೃಹಲಕ್ಷ್ಮಿ … Read more

PUC ವಿದ್ಯಾರ್ಥಿಗಳಿಗೆ ಉಚಿತ ಸ್ಕೂಟಿ ವಿತರಣೆ! ನೋಂದಣಿ ಪ್ರಕ್ರಿಯೆ ಶುರು

free scooty yojana apply online

Whatsapp Channel Join Now Telegram Channel Join Now ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ಭಾರತದಲ್ಲಿರುವ ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಲು ಭಾರತ ಸರ್ಕಾರವು ಅವರಿಗೆ ಪ್ರತಿಯೊಂದು ಕ್ಷೇತ್ರದಲ್ಲೂ ಹೆಚ್ಚು ಹೆಚ್ಚು ಅವಕಾಶಗಳನ್ನು ನೀಡುತ್ತಿದೆ, ಇದರಿಂದ ಅವರು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರೋತ್ಸಾಹವನ್ನು ಪಡೆಯಬಹುದು.ರಾಜ್ಯದಲ್ಲಿ ಹಲವಾರು ರೀತಿಯ ಯೋಜನೆಗಳನ್ನು ಆಯೋಜಿಸಲಾಗಿದೆ. ಅವುಗಳಲ್ಲಿ ಈ ಯೋಜನೆಯೂ ಒಂದು. ಇದು ಉಚಿತ ಸ್ಕೂಟಿ ಯೋಜನೆಯಾಗಿದೆ. 12 ನೇ ಪಾಸ್ ವಿದ್ಯಾರ್ಥಿಗಳು ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಬಹುದು. ಈ … Read more

ಸುಳ್ಳು ಮಾಹಿತಿ ನೀಡಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದರೆ ಅವರ ವಿರುದ್ಧ ಕೇಸ್ ಫಿಕ್ಸ್

If applying for Yuvanidi Yojana

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೆ ಈಗಾಗಲೇ ರಾಜ್ಯ ಸರ್ಕಾರವು ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಜಾರಿಗೊಳಿಸಲು ಸಾಕಷ್ಟು ಸಿದ್ಧತೆಗಳನ್ನು ನಡೆಸುತ್ತಿದೆ. ಡಿಸೆಂಬರ್ 26ರಂದಲೇ ಯೋಜನೆಗೆ ನೋಂದಣಿ ಆರಂಭವಾಗಿದ್ದು ಇನ್ನೆರಡು ವಾರದಲ್ಲಿ ಈ ಯೋಜನೆಗೆ ನೋಂದಾಯಿಸಿಕೊಂಡವರ ಡಿಪ್ಲೋಮೋ ಪದವೀಧರರಿಗೆ ಹಣ ಜಮಾ ಆಗಲಿದೆ. ಸುಳ್ಳು ಮಾಹಿತಿ ನೀಡಿದರೆ ಹಣ ವಾಪಸ್ ಪಡೆದುಕೊಳ್ಳಬಹುದು : ಯುವ ನಿಧಿ ಯೋಜನೆಗೆ ಸಂಬಂಧಿಸಿದಂತೆ ನೀವೇನಾದರೂ ಸುಳ್ಳು ಮಾಹಿತಿಯನ್ನು … Read more

ರೇಷನ್‌ ಕಾರ್ಡ್‌ ಇಲ್ಲದವರಿಗೆ ಭರ್ಜರಿ ಗುಡ್‌ ನ್ಯೂಸ್!‌ ಹೊಸ ಪಡಿತರ ಚೀಟಿ ಪಡೆಯಲು ಇಲ್ಲಿಯವರೆಗು ಮಾತ್ರ ಅವಕಾಶ

Only till now is the chance to get new ration card

Whatsapp Channel Join Now Telegram Channel Join Now ಹಲೋ ಸ್ನೇಹಿತರೇ ನಮ್ಮ ಇಂದಿನ ಈ ಲೇಖನಕ್ಕೆ ಸ್ವಾಗತ, ಸರ್ಕಾರವು ಜನರಿಗಾಗಿ 5 ಗ್ಯಾರೆಂಟಿ ಯೋಜನೆಗಳನ್ನ ಜಾರಿಗೊಳಿಸಿದೆ ಇದರಿಂದ ರೇಷನ್‌ ಕಾರ್ಡ್‌ ಇರುವ ಎಲ್ಲರೂ ಸಹ ಎಲ್ಲಾ ಯೋಜನೆಯ ಲಾಭವನ್ನು ಪಡೆಯುತಿದ್ದಾರೆ ಹಾಗೆ ರೇಷನ್‌ ಕಾರ್ಡ್‌ ಇಲ್ಲದೇನೆ ಅನೇಕ ಜನರಿಗೆ ಈ ಯೋಜನೆಗಳಂತಹ ಅನೇಕ ಯೋಜನೆಗಳ ಲಾಭವನ್ನು ಪಡೆಯಲಾಗುತ್ತಿಲ್ಲ ಅಂತವರಿಗಾಗಿ ಸರ್ಕಾರ ಮತ್ತೊಂದು ಸಂತಸದ ಸುದ್ದಿಯನ್ನು ಹೊರಡಿಸಿದೆ ಅದೇನೆಂದು ತಿಳಿಯಲು ಈ ಲೇಖನವನ್ನು ಓದಿ. ಪಡಿತರ … Read more

ಮುಂದಿನ 4 ದಿನಗಳ ಕಾಲ ರಾಜ್ಯದಲ್ಲಿ ವರುಣಾರ್ಭಟ.! IMD ಮುನ್ಸೂಚನೆ

India Meteorological Department

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ವ್ಯವಸ್ಥೆಗಳ ರಚನೆಯಿಂದಾಗಿ ದಕ್ಷಿಣ ಒಳನಾಡಿನ ಕರ್ನಾಟಕದ ಬಹುತೇಕ ಭಾಗಗಳು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ ಎಂದು ಐಎಂಡಿ ಹಿರಿಯ ವಿಜ್ಞಾನಿ ಪ್ರಸಾದ್ ಹೇಳಿದ್ದಾರೆ. ಬೆಂಗಳೂರು: ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಇದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, … Read more

ಹೊಸ ವರ್ಷದ ಮೊದಲ ವಾರದಲ್ಲೇ ಭರ್ಜರಿ ಗುಡ್‌ ನ್ಯೂಸ್:‌ ಎಲ್ಲಾ ರೈತರ ಖಾತೆಗೆ 8000 ಜಮಾ!

Very good news in the first week of the new year

Whatsapp Channel Join Now Telegram Channel Join Now ಹಲೋ ಸ್ನೇಹಿತರೇ ನಮ್ಮ ಈ ಲೇಖನಕ್ಕೆ ಸ್ವಾಗತ ಸರ್ಕಾರವು ದೇಶದಲ್ಲಿ ರೈತರ ಅಭಿವೃದ್ದಿಗಾಗಿ ಹೊಸ ಹೊಸ ಯೋಜನೆಗಳನ್ನ ಜಾರಿಗೆ ತರುತ್ತಲೇ ಇರುತ್ತದೆ ಅದರಂತೆಯೆ ಈಗಲೂ ಕೂಡ ಒಂದು ಹೊಸ ನಿರ್ಧಾರವನ್ನು ತೆಗೆದುಕೊಂಡು ಸರ್ಕಾರ 8000 ಸಾವಿರ ರೂಪಾಯಿಯನ್ನು ಜಮಾ ಮಾಡಿದೆ ಇದರ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನವನ್ನು ಓದಿ. ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ ನಿಧಿ ಯೋಜನೆ ರೈತರಿಗೆ ಆರ್ಥಿಕ ಭದ್ರತೆ ಯನ್ನು ಒದಗಿಸಲು, … Read more

CBSE ಬೋರ್ಡ್ ಪರೀಕ್ಷೆ ವೇಳಾಪಟ್ಟಿ ಬದಲಾವಣೆ: ಹೊಸ ವೇಳಾಪಟ್ಟಿ ಇಲ್ಲಿ ನೋಡಿ

CBSE Board Exam Schedule Change

Whatsapp Channel Join Now Telegram Channel Join Now ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, 10 ನೇ ತರಗತಿ ಮತ್ತು 12 ನೇ ತರಗತಿಯ ದಿನಾಂಕವನ್ನು ಈಗಾಗಲೇ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಬಿಡುಗಡೆ ಮಾಡಿದೆ, ಅದನ್ನು ಈಗ ತಿದ್ದುಪಡಿ ಮಾಡಲಾಗಿದೆ. ಕೆಲವು ಪೇಪರ್‌ಗಳಲ್ಲಿ ಬದಲಾವಣೆಗಳ ಜೊತೆಗೆ, CBSE ಪರಿಷ್ಕೃತ ಡೇಟ್‌ಶೀಟ್ ಅನ್ನು ಸಹ ಬಿಡುಗಡೆ ಮಾಡಿದೆ. ಹೊಸ ವೇಳಾಪಟ್ಟಿಯ ಸಂಪೂರ್ಣ ವಿವರವನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ.  CBSE … Read more

ಇ ಶ್ರಮ್‌ ಕಾರ್ಡ್‌ಗೆ ಇ ಕೆವೈಸಿ ಪ್ರಾರಂಭ! ಇಲ್ಲದಿದ್ರೆ ಪ್ರತಿ ತಿಂಗಳು ಕಂತಿನ ಹಣ ಖಾತೆಗೆ ಬರಲ್ಲ,

E-KYC is mandatory for e-shram card

Whatsapp Channel Join Now Telegram Channel Join Now ಹಲೋ ಸ್ನೇಹಿತರೇ ನಮಸ್ಕಾರ, ನಿಮಗೆಲ್ಲರಿಗೂ ನಮ್ಮ ಲೇಖನಕ್ಕೆ ಸ್ವಾಗತ, ನಿಮ್ಮ ಇ-ಶ್ರಮ್ ಕಾರ್ಡ್‌ನಲ್ಲಿ ಹೆಸರು, ವಿಳಾಸ ಅಥವಾ ಜನ್ಮ ದಿನಾಂಕ ಮತ್ತು ಇತರ ಮಾಹಿತಿಯನ್ನು ನವೀಕರಿಸಲು ನೋಂದಣಿ ಪ್ರಾರಂಭವಾಗಿದೆ. ಮತ್ತು ಇ-ಶ್ರಮ್ ಕಾರ್ಡ್ ಅನ್ನು ನವೀಕರಿಸುವ ಸಂಪೂರ್ಣ ಪ್ರಕ್ರಿಯೆಯನ್ನು ನಾವು ಇಂದಿನ ಲೇಖನದಲ್ಲಿ ತಿಳಿಸಿದ್ದೇವೆ. ಇ ಶ್ರಮ್ ಕಾರ್ಡ್ ಆನ್‌ಲೈನ್ ಅಪ್ಡೇಟ್‌ ಗಾಗಿ ನಿಮ್ಮ ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಯನ್ನು ನೀವು ಸಿದ್ಧವಾಗಿಟ್ಟುಕೊಳ್ಳಬೇಕು. … Read more

ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ : ರಾಜ್ಯದ ಜನತೆಗೆ ಎಚ್ಚರಿಕೆ

Heavy rain will occur in more than 20 districts of the state

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯ ಏನೆಂದರೆ ರಾಜ್ಯದ ಹವಾಮಾನದ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿರುವುದರ ಬಗ್ಗೆ. ಜನವರಿ 9 ರವರೆಗೆ ರಾಜ್ಯದ 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬುದರ ಮಾಹಿತಿಯನ್ನು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಅತ್ಯಂತ ಶೀತಗಾಳಿ ಬೀಸುತ್ತಿದ್ದು ಜನವರಿ 7 ರಿಂದ ಜನವರಿ 9 ರವರೆಗೆ ಎರಡು ದಿನಗಳ ಕಾಲ ಧಾರವಾಡ ಕಲಬುರಗಿ ಕೊಪ್ಪಳ ಬೀದರ್, ಬೆಳಗಾವಿ … Read more

ರೈತರಿಗೆ ಖಾತೆಗೆ ಸರ್ಕಾರದಿಂದ ₹50 ಲಕ್ಷ ಜಮಾ.! ಇಂದು ಅಪ್ಲೇ ಮಾಡಿದವರಿಗೆ ಮಾತ್ರ

Krushi navodyama Yojana

Whatsapp Channel Join Now Telegram Channel Join Now ಹಲೋ ಸ್ನೇಹಿತರೇ, ವಿದ್ಯಾವಂತ ಯುವಕರು, ಕೃಷಿ ಪದವೀಧರರು, ಈಗಾಗಲೇ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವವರು, ಕೃಷಿಯ ಬಗ್ಗೆ ಬಲ್ಲ ಹಾಗೂ ತಾಂತ್ರಿಕವಾಗಿ ಕೃಷಿ ಅಭಿವೃದ್ಧಿ ಮಾಡಲು ಬಯಸುವ ಯುವಕರು ಈ ಯೋಜನೆಯ ಅಡಿಯಲ್ಲಿ ಕೃಷಿ ಚಟುವಟಿಕೆಗಳಿಗಾಗಿ ಸರ್ಕಾರದಿಂದ ಐದರಿಂದ 50 ಲಕ್ಷ ರೂಪಾಯಿಗಳ ವರೆಗೆ ಸಹಾಯಧನ ಪಡೆಯಬಹುದು. ಕೃಷಿ ನವೋದ್ಯಮ ಯೋಜನೆ ಇತ್ತೀಚಿನ ದಿನಗಳಲ್ಲಿ ಯುವಕರು ಕೂಡ ಕೃಷಿ ಚಟುವಟಿಕೆಗಳ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ಕೃಷಿ … Read more