ವರ್ತೂರು ಸಂತೋಷ್ ಅರೆಸ್ಟ್ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನಕ್ಕೆ ಆಗ್ರಹ!
Whatsapp Channel Join Now Telegram Channel Join Now ಎರಡು ತಿಂಗಳ ಹಿಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೊಲ್ಲೂರು ಮುಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದಾಗ ದರ್ಶನ್ ಕುತ್ತಿಗೆಯಲ್ಲಿ ಹುಲಿ ಉಗುರಿನಂತಿರುವ ಡಾಲರ್ ಧರಿಸಿದ್ದರು ಎಂದು ಹೇಳಲಾಗಿದೆ. ಕನ್ನಡ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರ ಕುತ್ತಿಗೆಗೆ ಟೈಗರ್ ಲಾಕೆಟ್ ಧರಿಸಿದ್ದಕ್ಕಾಗಿ ಬಂಧಿಸಲಾಯಿತು. ಇದಾದ ನಂತರ ಕನ್ನಡದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧವೂ ಗಂಭೀರ ಆರೋಪಗಳು ಕೇಳಿ ಬಂದಿವೆ. ವರ್ತೂರು ಸಂತೋಷ್ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನಕ್ಕೆ … Read more