rtgh

ಯುವನಿಧಿ ಫಲಾನುಭವಿಗಳ ಖಾತೆಗೆ ಹಣ ಜಮಾ.! ಈ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ

yuva nidhi yojana

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಯುವನಿಧಿ ಯೋಜನೆಯು ಒಂದು. ಈ ಮಹತ್ವದ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಅವರು ನಾಳೆ ಚಾಲನೆ ಮಾಡಲಿದ್ದಾರೆ. ಫಲಾನುಭವಿಗಳಿಗೆ ಮೊದಲ ತಿಂಗಳ ನಿರುದ್ಯೋಗ ಭತ್ಯೆ ಖಾತೆಗೆ ಜಮಾ ಆಗಲಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಾವು ನಿಮಗೆ ಈ ಲೇಖನದಲ್ಲಿ ನೀಡುತ್ತೇವೆ, ಮಿಸ್‌ ಮಾಡದೆ ಕೊನೆಯವರೆಗೂ ಓದಿ. ಸುದ್ದಿಗೋಷ್ಠಿಯಲ್ಲಿ … Read more

ಯುವ ನಿಧಿ ಬೆನ್ನಲ್ಲೇ ಇನ್ನೊಂದು ಯೋಜನೆ ಜಾರಿ.! ಯುವಕ-ಯುವತಿಯರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ

Yuva Nidhi scheme 2024

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನಮ್ಮ ದೇಶದಲ್ಲಿ ನಿರುದ್ಯೋಗ ಸಮಸ್ಯೆಯು ದೊಡ್ಡ ಮಟ್ಟದಲ್ಲಿ ಕಾಡುತ್ತಿದೆ. ಪ್ರತಿ ವರ್ಷವು ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಕಾಲೇಜು ವಿದ್ಯಾಭ್ಯಾಸ ಮುಗಿಸಿ ಕಾಲೇಜಿನಿಂದ ಹೊರಬರುತ್ತಿದ್ದಾರೆ. ಆದರೆ ಅವರಿಗೆ ತಾವು ಕಲಿತ ವಿದ್ಯಾಭ್ಯಾಸಕ್ಕೆ ಸರಿಯಾದ ಉದ್ಯೋಗ ಎಲ್ಲಿಯೂ ಸಿಗದೆ, ನಿರುದ್ಯೋಗಿಗಳಾಗಿ ಅಲೆದಾಡುತ್ತಿದ್ದಾರೆ. ಸರ್ಕಾರವು ಈ ನಿರುದ್ಯೋಗ ಸಮಸ್ಯೆ (unemployment problems) ಬಗೆಹರಿಸಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಅನೇಕ ಕಡೆ … Read more

Yuva Nidhi New Update: ಯುವನಿಧಿ ಅರ್ಜಿ ಸಲ್ಲಿಸಲು ಹೊಸ ಲಿಂಕ್‌ ಬಿಡುಗಡೆ

New link to apply for Yuva Nidhi

Whatsapp Channel Join Now Telegram Channel Join Now ಹಲೋ ಸ್ನೇಹಿತರೇ ನಮ್ಮ ಇಂದಿನ ಈ ಲೇಖಕ್ಕೆ ಸ್ವಾಗತ ಕಾಂಗ್ರೆಸ್‌ ಜಾರಿಗೆ ತಂದ 5 ಗ್ಯಾರೆಂಟಿಗಳಲ್ಲಿ ಈಗ 5 ನೇ ಗ್ಯಾರೆಂಟಿಯಾದ ಯುವನಿಧಿಯನ್ನ ಜಾರಿಗೊಳಿಸಲಾಗಿದೆ ಹಾಗೆ 5 ನೇ ಗ್ಯಾರೆಂಟಿ ಯೋಜನೆಗೆ ಯಾರೆಲ್ಲಾ ಅರ್ಜಿ ಹಾಕಬೇಕು ಯುವನಿಧಿಗೆ ಅರ್ಜಿ ಹಾಕಲು ಅನೇಕ ವಿದ್ಯಾರ್ಥಿಗಳಲ್ಲಿ ಗೊಂದಲಗಳಿವೆ ನಾವು ಅರ್ಹರೋ ಇಲ್ಲವೋ ಎಂದು ಹಾಗೆ ಅರ್ಜಿ ಹಾಕಲು ಲಿಂಕ್‌ ಯಾವುದು ಎಂದು ಇನ್ನು ಎಷ್ಟೋ ಜನರಿಗೆ ತಿಳಿದಿಲ್ಲ ಅಂತವರಿಗಾಗಿ … Read more

ಈಗ ಯುವಕರು ಪ್ರತಿ ತಿಂಗಳು ಪಡೆಯಬಹುದು ₹ 3,500..! ಈ ದಾಖಲೆಯೊಂದಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

Nirudyoga batye yojana

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನಮ್ಮ ಈ ಲೇಖನದ ಮೂಲಕ ನಿಮಗೆಲ್ಲರಿಗೂ ಉಪಯುಕ್ತವಾಗುವ ವಿಷಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಭಾರತದಲ್ಲಿ ನಿರುದ್ಯೋಗ ದರ ನಿರಂತರವಾಗಿ ಹೆಚ್ಚುತ್ತಿದೆ. ಪದವಿ, ಡಿಪ್ಲೊಮಾ ಓದಿರುವ ವಿದ್ಯಾವಂತ ಯುವಕರು ಉದ್ಯೋಗ ಅರಸಿ ಅಲ್ಲಿ ಇಲ್ಲಿ ಅಲೆದಾಡುತ್ತಿದ್ದಾರೆ. ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ನಿರುದ್ಯೋಗಿ ಯುವಕರು ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಯುವಕರು ಉದ್ಯೋಗದ ಬಗ್ಗೆ ಸದಾ ಚಿಂತಿಸುತ್ತಿರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ನಿರುದ್ಯೋಗಿ ಯುವಕರಿಗೆ … Read more

ಯುವ ನಿಧಿಗಾಗಿ ಕಾಯುತ್ತಿರುವವರಿಗೆ ಗುಡ್‌ ನ್ಯೂಸ್:‌ ಬಿಡುಗಡೆ ದಿನಾಂಕ ಘೋಷಿಸಿದ ಸಿಎಂ

Yuva Nidhi Scheme Information

Whatsapp Channel Join Now Telegram Channel Join Now ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಡಿಪ್ಲೋಮಾ ಮತ್ತು ಪದವೀಧರರಿಗೆ ಕರ್ನಾಟಕ ಸರ್ಕಾರ ಭರ್ಜರಿ ಸುದ್ದಿ ನೀಡಿದೆ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ನೇ ಖಾತರಿ ಯೋಜನೆ, ಯುವ ನಿಧಿ ಯೋಜನೆ ಅನುಷ್ಠಾನದ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ 5 ನೇ ಖಾತರಿ ಯುವ ನಿಧಿ ಯೋಜನೆಯನ್ನು ಮುಂಬರುವ … Read more